‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು:ಸಿ.ಟಿ.ರವಿ


Team Udayavani, Jan 21, 2022, 2:37 PM IST

ct-ravi

ಚಿಕ್ಕಮಗಳೂರು : ಯೂಸ್ ಅಂಡ್ ಥ್ರೋ ಪಾಲಿಟಿಕ್ಸ್ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಅವರ ಪರ್ರಿಕರ್ ಕುಟುಂಬವನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಯೋಗೀಂದ್ರ ಯಾದವ್, ಪ್ರಶಾಂತ್ ಭೂಷಣ್, ಕುಮಾರ್ ವಿಶ್ವಾಸ್ ಅವರೆಲ್ಲಾ ಯೂಸ್ ಅಂಡ್ ಥ್ರೋನಾ ಎಂದು ಪ್ರಶ್ನಿಸಿದರು.

ಮನೋಹರ್ ಪರ್ರಿಕರ್ ಬದುಕಿದ್ದಾಗ ಆಮ್ ಆದ್ಮಿ ಪಾರ್ಟಿಯವರು ಅಪಮಾನ ಮಾಡಿದರು. ಯೋಗೀಂದ್ರ ಯಾದವ್, ಪ್ರಶಾಂತ್ ಭೂಷಣ್, ಕುಮಾರ್ ವಿಶ್ವಾಸ್ ನೋಡಿದಾಗ ಕೇಜ್ರಿವಾಲ್‍ಗೆ ಆ ಪದದ ಅರ್ಥ ಗೊತ್ತಾಗಿದೆ ಎಂದರು.

ಅವರಿಗೆ ಅಧಿಕಾರ ಇಲ್ಲದಾಗ ಯಾರಿದ್ದರು, ಈಗ ಯಾರಿದ್ದಾರೆ. ಅದನ್ನ ನೋಡಿದಾಗ ಯೂಸ್ ಅಂಡ್ ಥ್ರೋ ಪಾಲಿಟಿಕ್ಸ್ ಗೊತ್ತಾಗುತ್ತದೆ. ಪರ್ರಿಕರ್ ಅವರಿಗೆ ನಾವು ಎಲ್ಲಾ ಗೌರವ ನೀಡಿದ್ದೇವೆ, ರಕ್ಷಣಾ ಸಚಿವರಾಗಿ ಕೆಲಸ ಮಾಡಿದ್ದಾರೆ. ಗೋವಾ ಬಿಜೆಪಿ ಬೆಳವಣಿಗೆಯಲ್ಲಿ ಪರ್ರಿಕರ್ ಪಾತ್ರ ಬಹಳ ದೊಡ್ಡದಿದೆ, ಅವರನ್ನ ಎತ್ತರದ ಸ್ಥಾನದಲ್ಲೇ ಇಡುತ್ತೇವೆ, ಅವರ ಮಗ ನಮ್ಮ ಕಾರ್ಯಕರ್ತ, ನಾವು ಅವರನ್ನ ಸಂಬಾಳಿಸುತ್ತೇವೆ ನಮಗೆ ಗೊತ್ತಿದೆ ಎಂದರು.

ಟಾಪ್ ನ್ಯೂಸ್

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆUdupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

Mangaluru ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

1-sasadsad

Asian Games ವನಿತಾ ಕ್ರಿಕೆಟ್‌: ಚಿನ್ನಕ್ಕಾಗಿ ಭಾರತ-ಶ್ರೀಲಂಕಾ ಹೋರಾಟ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana soudha

Karnataka: ಗ್ರಾಮ ಆಡಳಿತ ಸೌಧ ನಿರ್ಮಾಣಕ್ಕೆ ಚಿಂತನೆ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

puthige shree

Puttige Sri: ವಿಶ್ವಾದ್ಯಂತ ಸನಾತನ ಧರ್ಮ ಸತ್ವಯುತ: ಪುತ್ತಿಗೆ ಶ್ರೀ

prahlad joshi

Politics: ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್‌ ಚಿಲ್ಲರೆ ರಾಜಕಾರಣ: ಜೋಷಿ

alchohol

Karnataka: ಬೊಕ್ಕಸ ಭರ್ತಿಗೆ 400 ಹೊಸ ಮದ್ಯದಂಗಡಿ- ಗ್ರಾಮೀಣ ಪ್ರದೇಶಗಳಿಗೆ ಆದ್ಯತೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

vidhana soudha

Karnataka: ಗ್ರಾಮ ಆಡಳಿತ ಸೌಧ ನಿರ್ಮಾಣಕ್ಕೆ ಚಿಂತನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.