ಕೋವಿಡ್ 19: ಉತ್ತರಾಖಂಡ್ ನಲ್ಲಿ ಜೂ.22ರವರೆಗೆ ಕೋವಿಡ್ ಕರ್ಫ್ಯೂ ವಿಸ್ತರಣೆ

ವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ, ಅಂತ್ಯಸಂಸ್ಕಾರಕ್ಕೆ 20ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ.

Team Udayavani, Jun 14, 2021, 4:20 PM IST

ಕೋವಿಡ್ 19: ಉತ್ತರಾಖಂಡ್ ನಲ್ಲಿ ಜೂ.22ರವರೆಗೆ ಕೋವಿಡ್ ಕರ್ಫ್ಯೂ ವಿಸ್ತರಣೆ

ನವದೆಹಲಿ:ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜೂನ್ 14ರಿಂದ 22ರವರೆಗೆ ಕೋವಿಡ್ ಕರ್ಫ್ಯೂವನ್ನು ವಿಸ್ತರಿಸಿರುವುದಾಗಿ ಉತ್ತರಾಖಂಡ್ ಸರ್ಕಾರ ಸೋಮವಾರ(ಜೂನ್ 14) ಘೋಷಿಸಿದೆ. ಅಲ್ಲದೇ ಜೂನ್ 22ರವರೆಗೂ ಕೋವಿಡ್ ನಿರ್ಬಂಧ ಕೂಡಾ ಮುಂದುವರಿಯಲಿದೆ ಎಂದು ಹೇಳಿದೆ.

ಇದನ್ನೂ ಓದಿ:ಪಾಕಿಸ್ತಾನದ ಹೆಸರಿಲ್ಲದೇ‌ ಬಿಜೆಪಿ ರಾಜಕಾರಣವೇ ಇಲ್ಲ: ಬಿ.ಕೆ.ಹರಿಪ್ರಸಾದ್ ಆರೋಪ

ಕೆಲವೊಂದು ಸಣ್ಣ ಬದಲಾವಣೆಯೊಂದಿಗೆ ಈ ಹಿಂದಿನ ಮಾರ್ಗಸೂಚಿಯಂತೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ರಾಜ್ಯ ಸಚಿವ ಸುಬೋಧ ಯೂನಿಯಾಲ್ ತಿಳಿಸಿದ್ದಾರೆ. ಕೋವಿಡ್ ಕರ್ಫ್ಯೂವನ್ನು ರಾಜ್ಯದಲ್ಲಿ ಜೂನ್ 14ರಿಂದ 22ರವರೆಗೆ ವಿಸ್ತರಿಸಲಾಗಿದೆ. ಏತನ್ಮಧ್ಯೆ ಚಮೋಲಿ, ರುದ್ರಪ್ರಯಾಗ್ ಮತ್ತು ಉತ್ತರಕಾಶಿ ಜನರು ಈಗ ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ-ಯಮುನೋತ್ರಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಆರ್ ಟಿ ಪಿಸಿಆರ್ ನೆಗೆಟೀವ್ ವರದಿ ಅಗತ್ಯವಾಗಿ ಇರಬೇಕಾಗುತ್ತದೆ ಎಂದು ವಿವರಿಸಿದೆ.

ಉತ್ತರಾಖಂಡ್ ರಾಜ್ಯಕ್ಕೆ ಬೇರೆ ಪ್ರದೇಶದಿಂದ ಆಗಮಿಸುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಎಂದು ಯೂನಿಯಾಲ್ ತಿಳಿಸಿದ್ದಾರೆ. ಒಂದು ವೇಳೆ ಲಸಿಕೆ ಪಡೆದುಕೊಳ್ಳಲು ಕೇಂದ್ರಕ್ಕೆ ತೆರಳಬೇಕಿದ್ದರೆ ಸೂಕ್ತ ದಾಖಲೆ ಇದ್ದರೆ ಅನುಮತಿ ನೀಡಿದೆ.

72ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ ಪಿಸಿಆರ್ ನೆಗೆಟಿವ್ ವರದಿ ಹೊಂದಿರುವ 20 ಮಂದಿಗೆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ, ಅಂತ್ಯಸಂಸ್ಕಾರಕ್ಕೆ 20ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.