ಉತ್ತರಾಖಂಡ : ಅರಣ್ಯ ಸಚಿವರ “ಕಾಡ್ಗಿಚ್ಚು ನಂದಿಸುವ’ ವಿಡಿಯೋ ವೈರಲ್!
Team Udayavani, Apr 6, 2021, 11:35 PM IST
ಡೆಹ್ರಾಡೂನ್: ಉತ್ತರಾಖಂಡದ ಹಲವು ಅರಣ್ಯಗಳಲ್ಲಿ ಕಾಡ್ಗಿಚ್ಚು ತೀವ್ರಗೊಂಡಿರುವ ನಡುವೆಯೇ ಇಲ್ಲಿನ ಅರಣ್ಯ ಸಚಿವ ಹರಾಕ್ ಸಿಂಗ್ ಅವರು ಬೆಂಕಿ ನಂದಿಸಲು ನಡೆಸಿದ “ಯತ್ನ’ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಪೌರಿ ಜಿಲ್ಲೆಯಲ್ಲಿ ಕಾಡು ಹೊತ್ತಿ ಉರಿಯುತ್ತಿರುವಾಗ, ಗಿಡವೊಂದನ್ನು ಹಿಡಿದು ಅದರ ಮೂಲಕ ಸಚಿವ ಸಿಂಗ್ ಅವರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. 30 ಸೆಕೆಂಡುಗಳ ಈ ವಿಡಿಯೋ ವೈರಲ್ ಆಗಿದ್ದು, ಹಲವರು ಸಚಿವರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇನ್ನೊಂದೆಡೆ, ರಾಜ್ಯದ ಹಲವೆಡೆ ಕಾಡ್ಗಿಚ್ಚು ಮಿತಿ ಮೀರುತ್ತಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ ಅವಿರತವಾಗಿ ಶ್ರಮಿಸುತ್ತಿದೆ. ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ ಒಂದು ಸಾವಿರದಷ್ಟು ಕಾಡ್ಗಿಚ್ಚು ಪ್ರಕರಣ ವರದಿಯಾಗಿದೆ. ಈ ಪೈಕಿ ಭಾನುವಾರ 45 ಕಡೆ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
— Lalmani Verma (@LalmaniVerma838) April 6, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ