ನಾಪತ್ತೆಯಾಗಿದ್ದ ನಾಲ್ವರು ಸೈನಿಕರು ಶವವಾಗಿ ಪತ್ತೆ ,ಉಳಿದವರ ರಕ್ಷಣೆ
Team Udayavani, Oct 3, 2021, 2:24 PM IST
ಚಮೋಲಿ : ಉತ್ತರಾಖಂಡದ ತ್ರಿಶೂಲ್ ಬೇಸ್ ಕ್ಯಾಂಪ್ ನಿಂದ ನಾಪತ್ತೆಯಾಗಿದ್ದ ಸೈನಿಕರ ತಂಡದ ನಾಲ್ವರು ಯೋಧರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ .
ಭಾರತೀಯ ಸೇನೆ ಹೆಲಿಕ್ಯಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿ ಸುಟೊಲ್ ಎಂಬ ಹಳ್ಳಿಯಲ್ಲಿ ಘರ್ವಾಲ್ ಸ್ಕೌಟ್ ಪಡೆಗೆ ಸೇರಿದ ನಾಲ್ವರು ಯೋಧರ ಮೃತ ದೇಹಗಳನ್ನು ಪತ್ತೆ ಹಚ್ಚಿ ಜೋಷಿಮಠದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಂದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಎಸ್ ಡಿ ಆರ್ ಎಫ್ ಪಡೆಗಳೂ ಯೋಧರ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದವು.
ಟ್ರೆಕ್ಕಿಂಗ್ ಗೆ ತೆರಳಿದ್ದ ನೌಕಾ ಪಡೆಯ 20 ಯೋಧರ ಪೈಕಿ 10 ಮಂದಿ ಶುಕ್ರವಾರ ಹಿಮಪಾತಕ್ಕೆ ಸಿಲುಕಿಕೊಂಡು ನಾಪತ್ತೆಯಾಗಿದ್ದರು. ನಾಪತ್ತೆಯಾದ ವಿಚಾರ ತಿಳಿದ ತಕ್ಷಣ ರಕ್ಷಣಾ ಕಾರ್ಯ ಕೈಗೊಳ್ಳಲಾಗಿತ್ತು
ಹುತಾತ್ಮ ಯೋಧರು ಲೆಫ್ಟಿನೆಂಟ್ ಕಮಾಂಡರ್ ರಜನೀಕಾಂತ್ ಯಾದವ್, ಲೆಫ್ಟಿನೆಂಟ್ ಕಮಾಂಡರ್ ಯೋಗೇಶ್ ತಿವಾರಿ,ಲೆಫ್ಟಿನೆಂಟ್ ಕಮಾಂಡರ್ ಅನಂತ್ ಕೂಕ್ರೆಟಿ ಮತ್ತು ಲೆಫ್ಟಿನೆಂಟ್ ಕಮಾಂಡರ್ ಹರಿ ಓಂ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಇದೆ ಪ್ರದೇಶದಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ಜರ್ಮನ್ ಪ್ರವಾಸಿಗನೊಬ್ಬ ನಾಪತ್ತೆಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ