ವಲ್ಲಭಾಪೂರ ಆಂಜನೇಯಸ್ವಾಮಿಗೆ ಯುಗಾದಿ ಹಬ್ಬದ ಮುಳ್ಳು ಕಂಟಿ ಸೇವೆಯ ಪರಾಕಾಷ್ಟೆ ವೈಭವ


Team Udayavani, Mar 23, 2023, 6:59 PM IST

mullu

ಗಂಗಾವತಿ: ಭಾರತೀಯರು ಹಬ್ಬ ಹರುದಿನಗಳ ಮೂಲಕ‌ ಕೌಟುಂಬಿಕ ಸಂತೋಷವನ್ನು ಕಳೆಯುತ್ತಾರೆ. ಯುಗಾದಿ ಹಬ್ಬ ಕರುನಾಡಿನ ಸಾಂಸ್ಕೃತಿಕ ಸೊಬಗನ್ನು ಹರಡುವ ಹಬ್ಬವಾಗಿದೆ. ಹಗರಿಬೊಮ್ಮನಹಳ್ಳಿ ತಾಲೂಕು ವಲ್ಲಭಾಪೂರ ಗ್ರಾಮದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬವನ್ನು ಸಡಗರದಿಂದ ಸಂಪ್ರದಾಯಿಕವಾಗಿ ಆಚರಣೆ ಮಾಡುತ್ತಾರೆ. ಯುಗಾದಿ ಅಮಾವಾಸ್ಯೆ, ಪಾಡ್ಯ ಮರುದಿನ ಶ್ರೀ ಆಂಜನೇಯ ಸ್ವಾಮಿ ಗೆ ಮುಳ್ಳು ಕಂಟಿ ಸೇವೆ ಸಮರ್ಪಣೆಯನ್ನು ಡೊಳ್ಳು, ತಾಷಾ ಜನಪದ ಮೆರವಣಿಗೆಯ ಮಧ್ಯೆ ಮಾಡಲಾಗುತ್ತದೆ. ಪವಿತ್ರವಾದ ಕಾರಿ ಗಿಡವನ್ನು ಬೇರು‌ ಸಮೇತ ಕಿತ್ತು ಬಂದು ಗ್ರಾಮದ ಮಧ್ಯದಲ್ಲಿ ಮುಳ್ಳಿನ ಕಂಟಿಯನ್ನು ಸಂಗ್ರಹ ಮಾಡಿ ಸುತ್ತಲೂ ಡೊಳ್ಳು ತಾಷಾ ಜನಪದ ಕಲಾ ತಂಡಗಳ ಸದ್ದಿಗೆ ನೆರೆದ ಭಕ್ತರು ಜಾತಿ ಬೇಧ ಮರೆತು ಕುಣಿಯುತ್ತಾರೆ.

ಈ ಮಧ್ಯೆ ದೇವರು ಮೈಯಲ್ಲಿ ಆವಾಹನೆ ಆದವರು ಮುಳ್ಳು ಕಂಟಿಗೆ ಜಿಗಿದು ಪ್ರವೇಶ ಮಾಡುತ್ತಾರೆ. ನೆರೆದ ಜನರು ಆಂಜನೇಯನಿಗೆ ಜೈಕಾರ ಹಾಕಿ ಮುಳ್ಳಿನ ಕಂಟಿಗೆ ಧುಮುಕಿದವರ‌ ಮೇಲೆ ನೀರನ್ನು ಸುರಿದು ಅವರನ್ನು ಎತ್ತಿಕೊಂಡು ಹೋಗಿ ಆಂಜನೇಯನ ದೇವಾಲಯದಲ್ಲಿ ವಿಭೂತಿ ಆದಾರ ಹಚ್ವಿ ಮಲಗಿಸುತ್ತಾರೆ. ಮೆರವಣಿಗೆ ದೇವಾಲಯದ ಹತ್ತಿರ ಬಂದ ತಕ್ಷಣ ಪಟಾಕ್ಷಿ(ಧ್ವಜ) ಹರಾಜು ಮಾಡಿ ಅನ್ಬ ಪ್ರಸಾದ ಸ್ವೀಕರಿಸಿ ಮನೆ ತೆರಳುತ್ತಾರೆ. ಇಡೀ ಗ್ರಾಮವೇ ನಿಂತು ಯುಗಾದಿ ಆಚರಣೆ ಭಾವೈಕ್ಯಯನ್ನು‌ ಸಾರುತ್ತದೆ.

ಇಂತಹ ಹಬ್ಬಗಳನ್ನು ಪ್ರತಿ‌ ಗ್ರಾಮದಲ್ಲಿ ಆಚರಣೆ ಮಾಡುವ ಮೂಲಕ ಸಂಸ್ಕೃತಿ ಸಂಪ್ರದಾಯಗಳನ್ನು ಉಳಿಸಬೇಕಿದೆ.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಮೈಸೂರು ದುರ್ಘಟನೆ; ಸಂಗನಕ್ಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

ಮೈಸೂರು ದುರ್ಘಟನೆ; ಸಂಗನಕ್ಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

ಹೊಸಪೇಟೆ: ಸುಡು ಬಿಸಿಲಲ್ಲೂ ಹಂಪಿಗೆ ಪ್ರವಾಸಿಗರ ದಂಡು!

ಹೊಸಪೇಟೆ: ಸುಡು ಬಿಸಿಲಲ್ಲೂ ಹಂಪಿಗೆ ಪ್ರವಾಸಿಗರ ದಂಡು!

TRUCK BUS ACCIDENT

Accident: ಲಾರಿ, ಬಸ್ ನಡುವೆ ಡಿಕ್ಕಿ- ಡ್ರೈವರ್, ಪ್ರಯಾಣಿಕರು ಪ್ರಾಣಪಾಯದಿಂದ ಪಾರು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kannada movie radha searching ramana missing released

‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’: ರಮಣನಿಗಾಗಿ ರಾಧಾ ಹುಡುಕಾಟ ಶುರು

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ