ಗುಜರಾತ್; ವಲ್ಸಾಡ್ ಸಮೀಪ ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು
ವಂದೇ ಭಾರತ್ ರೈಲು ಸಂಚಾರ ಸುಮಾರು ಅರ್ಧ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು.
Team Udayavani, Oct 29, 2022, 4:14 PM IST
ಅಹಮದಾಬಾದ್: ವೇಗದ ವಂದೇ ಭಾರತ್ ರೈಲು ಗುಜರಾತ್ ನ ವಲ್ಸಾಡ್ ನಲ್ಲಿ ಶನಿವಾರ (ಅಕ್ಟೋಬರ್ 29) ಹಸುವಿಗೆ ಡಿಕ್ಕಿ ಹೊಡೆದ ಘಟನೆ ಗುಜತಾತ್ ವಲ್ಸಾಡ್ ನ ಅತುಲ್ ಸಮೀಪ ದುರಂತ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಂದ ದಾಂಧಲೆ, ಕಲ್ಲೆಸೆತ
ಮುಂಬೈ ಸೆಂಟ್ರಲ್ ಗುಜರಾತ್ ನಿಂದ ಗಾಂಧಿ ನಗರಕ್ಕೆ ವಂದೇ ಭಾರತ್ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಫಘಾತ ಸಂಭವಿಸಿದೆ. ಒಂದೇ ಭಾರತ್ ರೈಲು ಹಸುವಿಗೆ ಡಿಕ್ಕಿ ಹೊಡೆದ ನಾಲ್ಕನೇ ಪ್ರಕರಣ ಇದಾಗಿದೆ.
ಘಟನೆಯಿಂದಾಗಿ ವಂದೇ ಭಾರತ್ ರೈಲು ಸಂಚಾರ ಸುಮಾರು ಅರ್ಧ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಕಪ್ಲರ್, ನೀರಿನ ಪೈಪ್ ಮತ್ತು ಬಿಸಿಯು ಕವರ್ ಜಖಂಗೊಂಡಿರುವುದಾಗಿ ವರದಿ ತಿಳಿಸಿದೆ.
ಅಕ್ಟೋಬರ್ 6ರಂದು ರೈಲು ಹಸುವಿಗೆ ಡಿಕ್ಕಿ ಹೊಡೆದ ಘಟನೆ ನಡೆದಿತ್ತು. ಕಳೆದ ತಿಂಗಳು ಮುಂಬೈ- ಗಾಂಧಿನಗರ ಮಾರ್ಗಕ್ಕೆ ವಂದೇ ಭಾರತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭಗೊಂಡಿದ್ದು, ಒಂದು ತಿಂಗಳಲ್ಲಿಯೇ ವಂದೇ ಭಾರತ್ ರೈಲು ಹಸುವಿಗೆ ಡಿಕ್ಕಿ ಹೊಡೆದ ನಾಲ್ಕನೇ ಘಟನೆ ಇದಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್