ವಂದೇ ಭಾರತ್‌ನಲ್ಲಿ ಟಿಕೆಟ್‌ ರಹಿತನ ಅವಾಂತರ

ಶೌಚಾಲಯದ ಬಾಗಿಲು ಜಡಿದು ಕುಳಿತ ಭೂಪ!

Team Udayavani, Jun 27, 2023, 7:57 AM IST

thumb

ಕಾಸರಗೋಡು: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟಿಕೆಟ್‌ ರಹಿತ ಪ್ರಯಾಣಿಕನೊಬ್ಬ ಶೌಚಾಲಯಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡು ಹೊರಗೆ ಬರಲೊಪ್ಪದೆ ಅವಾಂತರ ಸೃಷ್ಟಿಸಿದ ಘಟನೆ ನಡೆದಿದೆ.

ಉಪ್ಪಳ ಮಂಗಲ್ಪಾಡಿ ಕಲ್ಯಾಣಿ ನಿಲಯದ ನಿವಾಸಿ ಶರಣ್‌ (26) ಅವಾಂತರ ಸೃಷ್ಟಿಸಿದ ಪ್ರಯಾಣಿಕ.ಶರಣ್‌ ಜೂ. 25ರಂದು ಮಧ್ಯಾಹ್ನ 2.30ಕ್ಕೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೊರಟ ರೈಲನ್ನೇರಿದ್ದು, ಟಿಕೆಟ್‌ ಪರಿವೀಕ್ಷಕರು ಬರುತ್ತಿದ್ದಂತೆ ತನ್ನಲ್ಲಿ ಟಿಕೆಟ್‌ ಇಲ್ಲದ ಕಾರಣ ಶೌಚಾಲಯದೊಳಗೆ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿಕೊಂಡಿದ್ದ. ಹೊರಬರುವಂತೆ ಇಲಾಖೆಯ ಸಿಬಂದಿ ಮನವಿ ಮಾಡಿದರೂ ಆತ ಹೊರಬರಲಿಲ್ಲ.

ಕಣ್ಣೂರು ಮತ್ತು ಕೋಯಿಕ್ಕೋಡ್‌ ನಿಲ್ದಾಣಗಳಲ್ಲಿ ಹಲವರು ಸೇರಿ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದರು. ಸಾಧ್ಯವಾಗದಿದ್ದಾಗ ರೈಲ್ವೇ ಭದ್ರತಾ ಪಡೆ ಮತ್ತು ರೈಲ್ವೇ ಪೊಲೀಸರು ಆಗಮಿಸಿ ಬಾಗಿಲು ತೆರೆಯಲು ಪ್ರಯತ್ನಿಸಿ ದರು. ಅದೂ ವಿಫಲಗೊಂಡಿತು. ಕೊನೆಗೆ ರೈಲು ಶೊರ್ನೂರಿಗೆ ತಲುಪಿ ದಾಗ ಮೂವರು ಎಂಜಿನಿಯರ್‌ಗಳ ನೇತೃತ್ವದಲ್ಲಿ ಯತ್ನಿಸಿದರೂ ತೆರೆಯಲು ಸಾಧ್ಯವಾಗಲಿಲ್ಲ. ಎಲ್ಲ ಪ್ರಯತ್ನಗಳು ವಿಫ‌ಲವಾದ ಬಳಿಕ ಬೀಗವನ್ನೇ ಒಡೆದು ಬಾಗಿ ಲನ್ನು ತೆರೆಯಲಾಯಿತು. ಆತನನ್ನು ರೈಲ್ವೇ ಭದ್ರತಾ ದಳದವರು (ಆರ್‌ಪಿಎಫ್) ವಶಕ್ಕೆ ತೆಗೆದುಕೊಂಡಿದ್ದು, ಪ್ರಶ್ನಿಸುತ್ತಿದ್ದಾರೆ ಎಂದು ಇಲಾಖಾ ಮೂಲಗಳು ತಿಳಿಸಿವೆ.

ಆರಂಭದಲ್ಲಿ ತಾನು ಮಹಾರಾಷ್ಟ್ರದ ವನು ಎಂದು ಹೇಳಿಕೊಂಡು ಹಿಂದಿಯಲ್ಲಿ ಮಾತನಾಡುತ್ತಿದ್ದ; ಬಳಿಕ ಕೇರಳದವನು ಎಂದಿದ್ದಾನೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.