One Day Rankings: ವನಿತಾ ಏಕದಿನ ರ್‍ಯಾಂಕಿಂಗ್‌ ಚಾಮರಿ- ಅಗ್ರಸ್ಥಾನಕ್ಕೆ ಸವಾರಿ


Team Udayavani, Jul 5, 2023, 6:39 AM IST

CHAMIRA

ದುಬಾೖ: ಎಡಗೈ ಆಟಗಾರ್ತಿ ಚಾಮರಿ ಅತಪಟ್ಟು ವನಿತಾ ಏಕದಿನ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಶ್ರೀಲಂಕಾದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಂಗಳವಾರ ಬಿಡುಗಡೆಗೊಂಡ ನೂತನ ವನಿತಾ ರ್‍ಯಾಂಕಿಂಗ್‌ನಲ್ಲಿ ಅವರು ಒಮ್ಮೆಲೇ 6 ಸ್ಥಾನ ಮೇಲೇರಿ ಈ ಎತ್ತರ ತಲುಪಿದರು.

ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಸರಣಿ ಯಲ್ಲಿ 2 ಶತಕ ಬಾರಿಸಿದ್ದು ಚಾಮರಿ ಅತಪಟ್ಟು ಅವರ ರ್‍ಯಾಂಕಿಂಗ್‌ ಪ್ರಗತಿಗೆ ಮೂಲ. ಮೊದಲ ಪಂದ್ಯದಲ್ಲಿ 83 ಎಸೆತಗಳಿಂದ ಅಜೇಯ 108 ರನ್‌, ಸೋಮವಾರದ ಅಂತಿಮ ಪಂದ್ಯದಲ್ಲಿ 80 ಎಸೆತಗಳಿಂದ ಅಜೇಯ 140 ರನ್‌ ಬಾರಿಸಿದ್ದು ಚಾಮರಿ ಸಾಧನೆಯಾ ಗಿದೆ. ಅವರು ಒಟ್ಟು 758 ಅಂಕ ಹೊಂದಿದ್ದಾರೆ. ಮೇ 10ರಿಂದ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯದ ಬೆತ್‌ ಮೂನಿ, ಹರ್ಮನ್‌ಪ್ರೀತ್‌ ಸಿಂಗ್‌, ಮೆಗ್‌ ಲ್ಯಾನಿಂಗ್‌, ಲಾರಾ ವೋಲ್ವಾರ್ಟ್‌ ಮೊದಲಾದವರನ್ನು ಚಾಮರಿ ಹಿಂದಿಕ್ಕಿದರು.

ಇದಕ್ಕೂ ಮುನ್ನ ಎಡಗೈ ಸೀಮ್‌ ಬೌಲರ್‌ ಉದೇಶಿಕಾ ಪ್ರಬೋಧನಿ, ಆಲ್‌ರೌಂಡ್‌ ವಿಭಾಗದಲ್ಲಿ ಶಶಿಕಲಾ ಸಿರಿವರ್ಧನೆ ನಂ.1 ಆಗಿದ್ದರು. ಶ್ರೀಲಂಕಾದ ಪುರುಷರ ಕ್ರಿಕೆಟ್‌ನಲ್ಲಿ ಸನತ್‌ ಜಯಸೂರ್ಯ ಅಗ್ರಸ್ಥಾನದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2002ರ ಸೆಪ್ಟಂಬರ್‌-2003ರ ಮೇ ತಿಂಗಳ ಅವಧಿಯಲ್ಲಿ 181 ದಿನಗಳ ಕಾಲ ಅವರು ಟಾಪರ್‌ ಆಗಿದ್ದರು.

ಮಂಧನಾ, ಕೌರ್‌ ಕುಸಿತ
ಇದೇ ವೇಳೆ ಭಾರತದ ಹರ್ಮನ್‌ಪ್ರೀತ್‌ ಕೌರ್‌ ಮತ್ತು ಸ್ಮತಿ ಮಂಧನಾ ಒಂದೊಂದು ಸ್ಥಾನ ಕುಸಿತ ಕಂಡಿದ್ದಾರೆ. ಆಲ್‌ರೌಂಡರ್‌ ರ್‍ಯಾಂಕಿಂಗ್‌ನಲ್ಲಿ ದೀಪ್ತಿ ಶರ್ಮ ತೃತೀಯ ಸ್ಥಾನ ಕಾಯ್ದು ಕೊಂಡಿ ದ್ದಾರೆ. ಕೌರ್‌ ಮತ್ತು ಮಂಧನಾ ಕ್ರಮ ವಾಗಿ 6ನೇ, 7ನೇ ಸ್ಥಾನಕ್ಕೆ ಇಳಿದರು.

ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಎಡಗೈ ಸ್ಪಿನ್ನರ್‌ ರಾಜೇಶ್ವರಿ ಗಾಯಕ್ವಾಡ್‌ ಮತ್ತು ಆಫ್ಸ್ಪಿನ್ನಿಂಗ್‌ ಆಲ್‌ರೌಂಡರ್‌ ದೀಪ್ತಿ ಶರ್ಮ ಕ್ರಮವಾಗಿ 8ನೇ ಹಾಗೂ 10ನೇ ಸ್ಥಾನಿಯಾಗಿದ್ದಾರೆ. 751 ಅಂಕ ಹೊಂದಿರುವ ಇಂಗ್ಲೆಂಡ್‌ನ‌ ಸೋಫಿ ಎಕ್‌ಸ್ಟೋನ್‌ಗೆ ಅಗ್ರಸ್ಥಾನ.

ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಸ್ಮತಿ ಮಂಧನಾ 3ನೇ ಸ್ಥಾನ ಕಾಯ್ದು ಕೊಂಡಿದ್ದಾರೆ (722). ದೀಪ್ತಿ ಶರ್ಮ ಒಂದು ಸ್ಥಾನ ಮೇಲೇರಿದ್ದು, 4ಕ್ಕೆ ಬಂದಿದ್ದಾರೆ (729). ರೇಣುಕಾ ಸಿಂಗ್‌ಗೆ 9ನೇ ಸ್ಥಾನ (700).

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.