‘ಗೋಡ್ಸೆ ಜಿಂದಾಬಾದ್’ ಭಾರತಕ್ಕೆ ಅವಮಾನ : ಬಿಜೆಪಿ ಸಂಸದ ವರುಣ್ ಗಾಂಧಿ
Team Udayavani, Oct 2, 2021, 3:32 PM IST
ಹೊಸದಿಲ್ಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಯನ್ನು ವೈಭವೀಕರಿಸುವರ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಶನಿವಾರ ಕಿಡಿ ಕಾರಿದ್ದಾರೆ.
ಗಾಂಧಿ ಜಯಂತಿಯಂದು ‘ಗೋಡ್ಸೆ ಜಿಂದಾಬಾದ್’ ಎಂದು ಟ್ವೀಟ್ ಮಾಡಿದವರು ಮತ್ತು ಅದನ್ನು ಹಂಚಿಕೊಂಡು ಗೋಡ್ಸೆ ಪರ ಬರಹಗಳನ್ನು ಬರೆಯುವರ ವಿರುದ್ಧ ವರುಣ್ ಗಾಂಧಿ ಆಕ್ರೋಶ ಹೊರ ಹಾಕಿದರು.
‘ಭಾರತ ದೇಶ ಎಂದಿನಿಂದಲೂ ಆಧ್ಯಾತ್ಮಿಕ ಮಹಾಶಕ್ತಿಯಾಗಿದೆ. ಮಹಾತ್ಮ ಗಾಂಧೀಜಿ ಆಧ್ಯಾತ್ಮಿಕ ಆಧಾರಗಳನ್ನು ತನ್ನ ಅಸ್ತಿತ್ವದ ಮೂಲಕ ಅಭಿವ್ಯಕ್ತಗೊಳಿಸಿ ನಮಗೆ ನೈತಿಕ ಅಧಿಕಾರವನ್ನು ನೀಡಿದ್ದರು ಅದು ಇಂದಿಗೂ ದೊಡ್ಡ ಶಕ್ತಿಯಾಗಿ ನಮ್ಮೊಂದಿಗೆ ಉಳಿದಿದೆ’ ಎಂದಿದ್ದಾರೆ.
ಕೆಲವರು ಗೋಡ್ಸೆ ಪರ ಬರೆದು ಬೇಜವಾಬ್ದಾರಿಯಿಂದ ದೇಶಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದಿದ್ದಾರೆ.
ಗಾಂಧೀಜಿ ಜನ್ಮದಿನದಂದು ಕೆಲವರು ಗೋಡ್ಸೆ ಪರ ಬರಹಗಳ ನ್ನು ಬರೆದು ಟ್ರೆಂಡಿಂಗ್ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ