ವೀಲ್ ಚೇರ್ ನಲ್ಲೆ ಕುಳಿತು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಡಾ|ಬಿ.ಎಂ.ಹೆಗ್ಡೆ


Team Udayavani, Nov 9, 2021, 1:28 PM IST

1-bm

ನವದೆಹಲಿ: ಹಿರಿಯ ವೈದ್ಯ ಮತ್ತು ಶಿಕ್ಷಣ ತಜ್ಞ ಡಾ|ಬೆಳ್ಳೆ ಮೋನಪ್ಪ ಹೆಗಡೆ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

83 ರ ಹರೆಯದ ಹಿರಿಯ ವೈದ್ಯರಾಗಿರುವ ಡಾ|ಬಿ.ಎಂ.ಹೆಗ್ಡೆ ಉಡುಪಿಯ ಬೆಳ್ಳೆ ಗ್ರಾಮದವರು. ಹಿರಿಯಡಕದಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಮುಗಿಸಿ, ಉಡುಪಿಯ ಎಂಜಿಎಮ್ ಕಾಲೇಜ್ ನಲ್ಲಿ ಇಂಟರಮೀಡಿಯೇಟ್ ಶಿಕ್ಷಣವನ್ನು ಮುಗಿಸಿ ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿಯನ್ನು 1960 ರಲ್ಲಿ ಪಡೆದರು. ಲಕ್ನೋ ವಿಶ್ವವಿದ್ಯಾಲಯದಲ್ಲಿ ಎಂ.ಡಿ.ಪದವಿ, ಉನ್ನತ ಶಿಕ್ಷಣಕ್ಕಾಗಿ ಲಂಡನ್ ಗೆ ತೆರಳಿ, ಅಲ್ಲಿರುವ ಎಲ್ಲಾ ರಾಯಲ್ ಕಾಲೇಜುಗಳ ಫೆಲೋ ಆದ ಪ್ರಪ್ರಥಮ ಕನ್ನಡಿಗ ಹಾಗೂ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರರಾದರು.

ಹೃದ್ರೋಗ ತಜ್ಞರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಲೇಖಕರಾಗಿ, ಶಿಕ್ಷಣ ತಜ್ಞರಾಗಿ, ಉಪಕುಲಪತಿಗಳಾಗಿ, ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಡಾ|ಬಿ.ಸಿ.ರಾಯ್ ಪ್ರಶಸ್ತಿಯನ್ನು 1999ರಲ್ಲಿ ಪಡೆದ ಡಾ|ಹೆಗ್ಡೆಯವರಿಗೆ ಭಾರತ ಸರಕಾರವು 2010ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿತ್ತು. ಮಣಿಪಾಲ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿಗಳಾದ ಹೆಗ್ಡೆಯವರು ಪ್ರಸ್ತುತ ಭಾರತೀಯ ವಿದ್ಯಾಭವನ ಮಂಗಳೂರು ಘಟಕದ ಮುಖ್ಯಸ್ಥರಾಗಿರುವರು.

ಡಾ|ಬಿ.ಎಂ.ಹೆಗ್ಡೆಅವರು ಸ್ವತಂತ್ರವಾಗಿ ನಡೆಯುವ ಶಕ್ತಿ ಹೊಂದಿದ್ದು, ವಾರ್ಧಕ್ಯದಿಂದ ಹೊಸ ಜಾಗದಲ್ಲಿ ನಡೆಯುವುದು ಕಷ್ಟವಾಗಬಹುದು, ರಾಷ್ಟ್ರಪತಿ ಭವನದ ಶಿಸ್ತಿಗೆ ಭಂಗವಾಗಬಹುದು ಎಂದು ಅವರು ವೀಲ್ ಚೇರ್ ನಲ್ಲಿ ಕುಳಿತು ಪ್ರಶಸ್ತಿ ಸ್ವೀಕರಿಸಿದ್ದಾರೆ ಹೊರತು ಇನ್ಯಾ ವುದೇ, ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ಅವರ ಆಪ್ತರು ಉದಯವಾಣಿಗೆ ತಿಳಿಸಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರು ಇಂದೂ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಹಲವು ಸಾಧಕರಿಗೆ ಸೋಮವಾರ ಪದವಿ ಪ್ರದಾನ ಮಾಡಲಾಗಿತ್ತು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.