ಡಿ. 20 ರಿಂದ ಮತಾಂತರದ ವಿರುದ್ಧ ದೇಶಾದ್ಯಂತ ವಿಎಚ್ಪಿ ಅಭಿಯಾನ
Team Udayavani, Dec 19, 2021, 11:47 AM IST
ಕೋಲ್ಕತಾ: ದೇಶದಲ್ಲಿ ಡಿಸೆಂಬರ್ 20 ರಿಂದ 31 ರವರೆಗೆ ಧಾರ್ಮಿಕ ಮತಾಂತರದ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಲಿದ್ದೇವೆ ಎಂದು ವಿಎಚ್ಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಿಯಾನ್ ಸಿದ್ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಯಾನ್ , ”ಬಲವಂತದ ಅಂತರ್ಧರ್ಮೀಯ ವಿವಾಹಗಳ ವಿರುದ್ಧ ಕಾನೂನು ಮತ್ತು ಇತರ ಧರ್ಮಗಳಿಗೆ ಮತಾಂತರಗೊಳ್ಳುವ ದಲಿತರು ಮತ್ತು ಹಿಂದೂ ಬುಡಕಟ್ಟು ಜನಾಂಗದವರಿಗೆ ನೀಡಬೇಕಾದ ಸೌಲಭ್ಯಗಳನ್ನು ಮೊಟಕು ಗೊಳಿಸುವಂತೆ ಒತ್ತಾಯಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ದೊಡ್ಡ ಪ್ರಮಾಣದ ಮತಾಂತರ ನಡೆದಿದೆ ಎಂದು ಅವರು ಹೇಳಿದ್ದಾರೆ.
“ನಾವು ಕೇಂದ್ರ ಮತ್ತು ಎಲ್ಲಾ ರಾಜ್ಯಗಳ ಸರಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಇದು ರಾಜಕೀಯ ವಿಷಯವಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಬೋಧಕರ ಬಲವಂತದ ಮತಾಂತರವನ್ನು ನಿಲ್ಲಿಸಲು ನಾವು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒತ್ತಾಯಿಸುತ್ತೇವೆ,” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ