ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ


Team Udayavani, Jun 18, 2021, 9:25 PM IST

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಬೆಂಗಳೂರು: ಜಾಗತಿಕ ಸಾಂಕ್ರಾಮಿಕ ಕೋವಿಡ್-19ರ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದು, ಅವರವರ ಕ್ಷೇತ್ರಗಳ ಜನತೆಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಖುದ್ದು ಕೋವಿಡ್‌ಗೆ ತುತ್ತಾಗಿದ್ದ ಸ್ಪೀಕರ್ ಅವರು ಅಲ್ಪ ವಿಶ್ರಾಂತಿ ನಂತರ ಕರ್ತವ್ಯ ನಿರ್ವಹಣೆಗೆ ಮುಂದಾಗಿದ್ದು ಪ್ರತಿ ಶಾಸಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸುವ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಸ್ಪೀಕರ್ ಅವರ ಮಾಧ್ಯಮ ಸಮನ್ವಯಾಧಿಕಾರಿ ಎಸ್.ಎ. ಹೇಮಂತ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಪೀಕರ್ ಅವರು ಶಾಸಕರೊಂದಿಗಿ ತಮ್ಮ ಸಂಭಾಷಣೆ ವೇಳೆ ಕೋವಿಡ್ ನಿಯಂತ್ರಣಕ್ಕೆ ಸರ್ಕಾರಿ ನಿಯಮಗಳಾದ ಮಾಸ್ಕ್ , ಸ್ಯಾನಿಟೈಜರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ ಮತ್ತು ಪ್ರವಾಸದ ವೇಳೆ ಸ್ಯಾನಿಟೈಸೆಷನ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ :ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ಕೊಟ್ಟವರ ವಿರುದ್ಧ ಶೀಘ್ರವೇ ಕಠಿಣ ಕ್ರಮ

“ನಿಮ್ಮ ಆರೋಗ್ಯ ಮಹತ್ವದ್ದಾಗಿದೆ, ನೀವು ಆರೋಗ್ಯವಾಗಿದ್ದರೆ ಕ್ಷೇತ್ರದ ಜನತೆಯ ಆರೋಗ್ಯದತ್ತ ಹೆಚ್ಚು ಗಮನವಹಿಸಬಹುದು” ಎಂದು ಶಾಸಕರಿಗೆ ಕಿವಿಮಾತು ಹೇಳಿರುವ ಸಭಾಧ್ಯಕ್ಷ ಕಾಗೇರಿ, ಜಾಗತಿಕ ಸಾಂಕ್ರಾಮಿಕ ಕರೋನಾ ತಡೆಗೆ ತಮ್ಮ ಕ್ಷೇತ್ರದ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೂಚನೆಗಳನ್ನು ಪಾಲಿಸುವಂತೆ ಪ್ರೇರೇಪಿಸಬೇಕು. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಜನತೆ ಜತೆಗಿನ ನಿಮ್ಮ ಸಂಬಂಧ ಉತ್ತಮವಾಗಿರಲಿ ಮತ್ತು ಜನತೆಯ ಮೂಲಭೂತ ಅಗತ್ಯ ಮತ್ತು ಪರಿಹಾರ ಒದಗಿಸುವ ಪ್ರಯತ್ನಗಳು ಶ್ಲಾಘನೀಯ ಎಂದು ಶಾಸಕರನ್ನು ಪ್ರೇರೇಪಿಸಿದ್ದಾರೆ.

ಮುಂದಿನ ದಿನಗಲ್ಲಿ ಲಾಕ್‌ಡೌನ್ ವಿನಾಯ್ತಿಗಳು ಹೆಚ್ಚಿದ ಸಂದರ್ಭದಲ್ಲಿ ತಮ್ಮ ತಮ್ಮ ಕ್ಷೇತ್ರದ ಜನತೆಗೆ ಜಾಗರೂಕರಾಗಿರುವಂತೆ ಕ್ರಮವಹಿಸಬೇಕೆಂದು ಸ್ಪೀಕರ್ ತಿಳಿಹೇಳಿದ್ದಾರೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.