ಸಿಎಂ ಆಗಲು ಪಂಚಮಸಾಲಿ ಮೂರನೇ ಪೀಠ : ನಿರಾಣಿ ವಿರುದ್ಧ ಕಾಶಪ್ಪನವರ್ ಕಿಡಿ

ಅವರನ್ನ ಮಂತ್ರಿ ಮಂಡಲದಿಂದ ಕೈಬಿಡುತ್ತಿದ್ದಾರೆ....

Team Udayavani, Jan 22, 2022, 12:07 PM IST

1-dsadsa

ಬೆಂಗಳೂರು : ಪಂಚಮಸಾಲಿ ಸಮುದಾಯದ ಮೂರನೇ ಗುರುಪೀಠ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಸಚಿವ ಮುರುಗೇಶ್ ನಿರಾಣಿಯವರ ವಿರುದ್ಧ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ವಿಜಯಾನಂದ ಕಾಶಪ್ಪನವರ್ ಶನಿವಾರ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಾಶಪ್ಪನವರ್, 2008 ರಿಂದ ನಮ್ಮ‌ಜಗದ್ಗುರುಗಳು ಇದ್ದಾರೆ. ಜಯಮೃತ್ಯುಂಜಯ‌ಶ್ರೀಗಳು ಇದ್ದಾರೆ, ಸಮುದಾಯ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. 2-ಎ ಮೀಸಲಾತಿಗಾಗಿ ಹೋರಾಡ ಮಾಡುತ್ತಿದ್ದಾರೆ. ಸಮಾಜಕ್ಕೆ ನ್ಯಾಯ ಕೊಡಿಸಲು ಪ್ರಯತ್ನಿಸಿದ್ದಾರೆ ಎಂದರು.

ನಿರಾಣಿ ಸ್ವಾರ್ಥಕ್ಕಾಗಿ ಸಮಾಜ ಬಳಕೆ ಮಾಡಿಕೊಳ್ಳುತ್ತಿದ್ದು, ಮೂರನೇ ಪೀಠ ಮಾಡಲು‌ ಹೊರಟಿದ್ದಾರೆ. ಪಂಚಮಸಾಲಿ ಸಮಾಜದಲ್ಲಿ ಯಾವುದೇ ಒಡಕಿಲ್ಲ,ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಈಗಾಗಲೇ ಮೀಸಲಾತಿಗಾಗಿ ಪಾದಯಾತ್ರೆ ನಡೆದಿದೆ. ವಚನಾನಂದ ಶ್ರೀಗಳು ಅದಕ್ಕೆ ಬಂದು ಹೋದರು. ಮೂರನೇ ಪೀಠಕ್ಕೆ ಇಬ್ಬರು ಶ್ರೀ ಸಮ್ಮತಿ ಇದೆ ಎಂದಿದ್ದಾರೆ, ಆದರೆ ಮೂರನೇ ಪೀಠ ನಿರಾಣಿಯವರದ್ದು, ಅವರನ್ನ ಮಂತ್ರಿ ಮಂಡಲದಿಂದ ಕೈಬಿಡುತ್ತಿದ್ದಾರೆ. ಇವರು ಸಚಿವರಾಗೋಕೆ ಜಯಮೃತ್ಯುಂಜಯ ಶ್ರೀಗಳು ಬೇಕು, ವಚನಾನಂದ ಶ್ರೀಗಳು ಬೇಕು. ಅದರೆ ಈಗ ಅವರ ವಿರುದ್ಧವೇ ಹೊರಟಿದ್ದಾರೆ. ಸಚಿವ ಸ್ಥಾನ ಉಳಿಸಿಕೊಳ್ಳೋಕೆ ಪೀಠ ಮಾಡುತ್ತಿದ್ದಾರೆ. ಮುಂದಿನ ರಾಜಕೀಯ ಭವಿಷ್ಯ ಉಳಿವಿಗೆ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಸಮಾಜ ಮೊದಲು ಎಲ್ಲಿತ್ತು, ಸಮಾಜ ಕಟ್ಟಿದವರು ಯಾರು? ಸಮಾಜ ಕಟ್ಟಿದವರು ಮೊದಲು ನಮ್ಮ ತಂದೆ ಕಾಶಪ್ಪನವರು. ಇವರು ಸ್ವಾರ್ಥಕ್ಕಾಗಿ ಪೀಠ ಬಳಸಿಕೊಳ್ಳುತ್ತಿದ್ದಾರೆ. ಮೊದಲು ಕೂಡಲಸಂಗಮ ಪೀಠ ಬಳಸಿಕೊಂಡರು.ನಂತರ ವಚನಾನಂದರನ್ನು ತಂದರು. ಹರಿಹರದಲ್ಲಿ ಸಂಘ ಕಟ್ಟಿದ್ದು ನಮ್ಮ ತಂದೆಯವರು. ಅಲ್ಲಿ ಹಣ ಹೊಡೆಯೋಕೆ ಅದನ್ನ ಬಳಸಿಕೊಂಡಿದ್ದು,ಈಗ ನಿರಾಣಿ ಸಿಎಂ ಆಗಬೇಕೆಂಬ ಕಾರಣಕ್ಕೆ ಪೀಠ ಕಟ್ಟುತ್ತಿದ್ದಾರೆ, ಅವರ ಸಹೋದರನ್ನ ಮಂತ್ರಿ ಮಾಡಬೇಕು ಅದಕ್ಕಾಗಿಯೇ ನಿರಾಣಿ ಒದ್ದಾಡುತ್ತಿದ್ದಾರೆ ಎಂದರು.

ಸಮಾಜಕ್ಕೆ ನಿರಾಣಿ ಕೊಡುಗೆಯೇನು? ವೈಯುಕ್ತಿಕ ಸ್ವಾರ್ಥಕ್ಕಾಗಿ ಈ ಪ್ರಯತ್ನ ಮಾಡುತ್ತಿದ್ದು, ತಮಗೆ ಬೇಕಾದಂತೆ ಸಮಾಜ ಬಳಸಿಕೊಳ್ತಾರೆ. ಸಮಾಜ ಅವರ ಹಿಂದೆ ಇಲ್ಲ ಎಂದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.