Watch Video: ಸತ್ಯಮಂಗಲ ಅಭಯಾರಣ್ಯ- ಮರಿಯಾನೆಗೆ ಝಡ್ ಪ್ಲಸ್ ಭದ್ರತೆ ನೀಡಿದ ಗಜಪಡೆ
ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಮನಗೆದ್ದಿದೆ.
Team Udayavani, Jun 23, 2022, 3:45 PM IST
ಚೆನ್ನೈ: ಜೀವ ಬೆದರಿಕೆ ಇರುವವರಿಗೆ, ವಿಐಪಿಗಳಿಗೆ ಝಡ್ ಪ್ಲಸ್ ಭದ್ರತೆ ನೀಡುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಪುಟ್ಟ ಮರಿಯಾನೆಗೆ ಆನೆಗಳ ಹಿಂಡು ಝಡ್ ಪ್ಲಸ್ ರೀತಿಯಲ್ಲಿ ಬೆಂಗಾವಲಾಗಿ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಮನಗೆದ್ದಿದೆ.
ಇದನ್ನೂ ಓದಿ:ನೀವು ಬಿಜೆಪಿಗೆ ಸೇರ್ಪಡೆಯಾಗಿ,ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ: ಬಂಡಾಯ ಶಾಸಕರಿಗೆ ರಾವತ್
ಐಎಫ್ ಎಸ್ ಅಧಿಕಾರಿ ಸುಶಾಂತ್ ನಂದಾ ಎಂಬವರು ತಮಿಳುನಾಡಿನ ಸತ್ಯಮಂಗಲ ಅಭಯಾರಣ್ಯದಲ್ಲಿ ಆನೆಗಳ ಹಿಂಡು ಮರಿಯಾನೆ ಸುರಕ್ಷಿತವಾಗಿ ತೆರಳುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು.
“ಮುದ್ದಾದ ನವಜಾತ ಮರಿಯಾನೆಗೆ ಆನೆಗಳ ಹಿಂಡಿಗಿಂತ ಉತ್ತಮವಾದ ಭದ್ರತೆಯನ್ನು ನೀಡಲು ಈ ಭೂಮಿಯ ಮೇಲೆ ಯಾರಿಂದಲೂ ಸಾಧ್ಯವಿಲ್ಲ..ಇದು ಝಡ್ ಪ್ಲಸ್ ಪ್ಲಸ್, ಪ್ಲಸ್ ಭದ್ರತೆ” ಎಂದು ಸುಶಾಂತ್ ಅವರು ಅಡಿ ಬರಹ ನೀಡಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
No body on earth can provide better security than an elephant herd to the cute new born baby. It’s Z+++.
Said to be from Sathyamangalam Coimbatore road. pic.twitter.com/iLuhIsHNXp— Susanta Nanda IFS (@susantananda3) June 22, 2022
ಈ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 40ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿ, ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಂತಹ ಅದ್ಭುತವಾದ ವಿಡಿಯೋ ಹಂಚಿಕೊಂಡಿದ್ದಕ್ಕೆ ಧನ್ಯವಾದ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ
ಗೋವಾ : ರೈಲ್ವೆ ಹಳಿ ಮೇಲೆ ಮರ ಬಿದ್ದು ವಾಸ್ಕೊ-ಕುಳೆ ರೈಲು ಸಂಚಾರ ಹಲವು ಗಂಟೆಗಳ ಕಾಲ ಸ್ಥಗಿತ
ಭಾರತದ ಸಂವಿಧಾನ ತುಂಬಾ ಸುಂದರ…ಆದರೆ…ಕೇರಳ ಸಚಿವ ಸಾಜಿ ಹೇಳಿದ್ದೇನು?
ಚೆನ್ನೈ: ಒಟಿಪಿಗಾಗಿ ಜಗಳ- ಪತ್ನಿ, ಮಕ್ಕಳ ಎದುರೇ ಟೆಕ್ಕಿಯನ್ನು ಕೊಂದ ಓಲಾ ಚಾಲಕ
ಪ್ರತಿಕೂಲ ಹವಾಮಾನ; ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ, 3,000 ಯಾತ್ರಾರ್ಥಿಗಳು ಅತಂತ್ರ
MUST WATCH
ಹೊಸ ಸೇರ್ಪಡೆ
ಇದು ಗುಂಡಿಯೋ ! ಗುಂಡೊಯೊಳಗೊಂದು ರಸ್ತೆಯೋ ? ಹುಣಸೂರಿನ ಸಂಪರ್ಕ ರಸ್ತೆಯ ದುಸ್ಥಿತಿ
ಮೂಳೂರು ತೊಟ್ಟಂ ಪರಿಸರದ ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ, ಶಾಸಕರ ಭೇಟಿ ; ಪರಿಶೀಲನೆ
ಚಿಂಚೋಳಿ ತಾಲೂಕಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ
ಬಿಲ್ ತುಂಬದ ಗ್ರಾ. ಪಂಚಾಯತ್ :ವಾರದಿಂದ ಗ್ರಾಮದಲ್ಲಿ ಬೆಳಗದ ಬೀದಿ ದೀಪ, ಗ್ರಾಮಸ್ಥರ ಹಿಡಿಶಾಪ
ಅಭಿಮಾನಿಯ ಟೀ ಅಂಗಡಿಯಲ್ಲಿ ಚಹಾ ಸವಿದ ಶಿವಣ್ಣ : 5 ವರ್ಷದ ಕನಸು – ನನಸು