ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ


Team Udayavani, Oct 25, 2021, 12:12 PM IST

51

ದುಬೈ: ಟಿ20 ವಿಶ್ವಕಪ್‌ನ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ತಂಡದ ನಡುವಿನ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಉಭಯ ತಂಡದ ಆಟಗಾರರು ತೋರಿದ ಕ್ರೀಡಾ ಸ್ಪೂರ್ತಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಪಂದ್ಯದಲ್ಲಿ ಸೋತ ಬಳಿಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಘಾತಕಾರಿ ಸೋಲಿನ ನಡುವೆಯೂ ನಗು ನಗುತ್ತಾ ವಿರೋಧಿ ತಂಡದ ಅಮೋಘ ಆಟವಾಡಿದ ಆಟಗಾರರನ್ನು ಆಲಿಂಗಿಸಿ, ಕೈಕುಲುಕಿ ಅಭಿನಂದನೆ ಸಲ್ಲಿಸಿ ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ.

ಈ ಫೋಟೊವನ್ನು ಟ್ವೀಟ್ ಮಾಡಿರುವ ಭಾರತದ ಮಾಜಿ ಆಟಗಾರ ಇರ್ಫಾನ್ ಪಠಾಣ್ , ”ಕ್ರಿಕೆಟ್ ಸ್ಪಿರಿಟ್. ಮನುಷ್ಯರ ಸ್ಪಿರಿಟ್. ನೆನಪಿರಲಿ ಜನರು ನಿಮ್ಮನ್ನು ಮೋಸಗೊಳಿಸಲು ಬಿಡಬೇಡಿ.” ಎಂದು ಬರೆದಿದ್ದಾರೆ.

ತಂಡದ ಮೆಂಟರ್ ಆಗಿರುವ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರು ಪಾಕ್ ಆಟಗಾರಿಗೆ ಅಭಿನಂದಿಸಿದರು. ಪಾಕ್ ಮಾಜಿ ನಾಯಕ ಶೋಯೆಬ್ ಮಲಿಕ್, ಆಲ್ ರೌಂಡರ್ ಇಮದ್ ವಾಸಿಂ ಮತ್ತು ಹಾಲಿ ನಾಯಕ ಬಾಬರ್ ಅಜಂ ಜೊತೆ ಧೋನಿ ಪಂದ್ಯದ ಸೋಲಿನ ಬಳಿಕ ಮಾತನಾಡಿರುವ ವಿಡಿಯೋವನ್ನು ಐಸಿಸಿ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದೆ.

ಪಂದ್ಯದ ಬಳಿಕ ಕೊಹ್ಲಿ ಅವರು ”ಸೋಲನ್ನು ಒಪ್ಪಿಕೊಂಡಿದ್ದೇವೆ ಮತ್ತು ಅದರಿಂದ ಕಲಿತಿದ್ದೇವೆ, ವಿರೋಧಿ ತಂಡದ ಎಲ್ಲಾ ಆಟಗಾರರನ್ನು ಸಮಾನವಾಗಿ ಗೌರವಿಸಿದ್ದೇವೆ. ನಾವು ಚೆನ್ನಾಗಿ ಆಡದಿದ್ದರೆ ಅದನ್ನು ಒಪ್ಪಿಕೊಳ್ಳುತ್ತೇವೆ ಮತ್ತು ವಿರೋಧಿ ತಂಡಕ್ಕೂ ಮನ್ನಣೆ ನೀಡುತ್ತೇವೆ.” ಎಂದು ಹೇಳಿದ್ದರು.

ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್‌ ಗಳಿಂದ ಸೋತಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ್ದ ಭಾರತ, 20 ಓವರ್‌ಗಳಲ್ಲಿ 7 ವಿಕೆಟ್‌ಗೆ 151 ರನ್‌ ಗಳಿಸಿತ್ತು. ಇದನ್ನು ಬೆನ್ನಟ್ಟಿದ ಪಾಕಿಸ್ತಾನ 17.5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 152 ರನ್‌ ಗಳಿಸಿ ಗೆದ್ದಿತು. ಇದು ವಿಶ್ವಕಪ್‌  ಪಂದ್ಯವೊಂದರಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ದೊರಕಿದ ಮೊದಲ ಗೆಲುವು ಇದಾಗಿದೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.