ತವರಲ್ಲಿ ಅತ್ಯಧಿಕ ಟೆಸ್ಟ್‌ ಗೆಲುವು : ದಾಖಲೆಯತ್ತ ವಿರಾಟ್‌ ಕೊಹ್ಲಿ

ಧೋನಿ ನಾಯಕತ್ವದ 21 ಗೆಲುವಿನ ದಾಖಲೆಗೆ ಗಂಡಾಂತರ

Team Udayavani, Jan 31, 2021, 10:59 PM IST

ತವರಲ್ಲಿ ಅತ್ಯಧಿಕ ಟೆಸ್ಟ್‌ ಗೆಲುವು : ದಾಖಲೆಯತ್ತ ವಿರಾಟ್‌ ಕೊಹ್ಲಿ

ಚೆನ್ನೈ: ವಿರಾಟ್‌ ಕೊಹ್ಲಿ ಮತ್ತೆ ಟೀಮ್‌ ಇಂಡಿಯಾದ ಚುಕ್ಕಾಣಿ ಹಿಡಿದಿದ್ದಾರೆ. ಪ್ರವಾಸಿ ಇಂಗ್ಲೆಂಡ್‌ ಎದುರಿನ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಮಹೋನ್ನತ ಗೆಲುವು ಸಾಧಿಸಿ ಬಂದ ಭಾರತಕ್ಕೆ ಇದು ತವರಿನಲ್ಲಿ ಎದುರಾಗುವ ಅಗ್ನಿಪರೀಕ್ಷೆಯಾಗಿದೆ.

ಆಸ್ಟ್ರೇಲಿಯದಲ್ಲಿ ಆಡಲಾದ ಅಡಿಲೇಡ್‌ ಪಿಂಕ್‌ ಬಾಲ್‌ ಟೆಸ್ಟ್‌ನಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ಹೀನಾಯ ಸೋಲನುಭವಿಸಿತ್ತು. ಬಳಿಕ ಅಜಿಂಕ್ಯ ರಹಾನೆ ಸಾರಥ್ಯದಲ್ಲಿ ಸರಣಿ ಗೆದ್ದು ಮೆರೆದದ್ದು ಈಗ ಇತಿಹಾಸ. ಹೀಗಾಗಿ ಟೆಸ್ಟ್‌ ತಂಡಕ್ಕೆ ರಹಾನೆ ಸಾರಥ್ಯವೇ ಸೂಕ್ತ ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿಬರುತ್ತಿರುವ ಹೊತ್ತಿನಲ್ಲೇ ಕೊಹ್ಲಿ ಮರಳಿ ನಾಯಕತ್ವದ ಜವಾಬ್ದಾರಿ ಹೊರಲಿದ್ದಾರೆ. ಇದರಲ್ಲಿ ಅವರು ಯಶಸ್ಸು ಸಾಧಿಸಬೇಕಾದ ತುರ್ತು ಅಗತ್ಯ ಇದೆ. ಆಗ ಕೊಹ್ಲಿ ಕೆಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳಲಿದ್ದಾರೆ.

ಬೇಕಿದೆ ಇನ್ನೆರಡು ಗೆಲುವು
ಇವುಗಳಲ್ಲೊಂದು ದಾಖಲೆಯೆಂದರೆ, ಭಾರತದಲ್ಲಿ ಅತ್ಯಧಿಕ ಗೆಲುವು ಸಾಧಿಸಿದ ನಾಯಕನಾಗಿ ಮೂಡಿಬರುವುದು. ಸದ್ಯ 21 ಟೆಸ್ಟ್‌ ಪಂದ್ಯಗಳಲ್ಲಿ ಗೆಲುವು ಕಂಡ ಮಹೇಂದ್ರ ಸಿಂಗ್‌ ಧೋನಿ ಹೆಸರಲ್ಲಿ ಈ ದಾಖಲೆ ಇದೆ. ಕೊಹ್ಲಿ ತವರಿನ 20 ಟೆಸ್ಟ್‌ಗಳಲ್ಲಿ ಗೆಲುವು ಕಂಡಿದ್ದಾರೆ. ನಾಲ್ಕರಲ್ಲಿ ಎರಡು ಟೆಸ್ಟ್‌ಗಳನ್ನು ಗೆದ್ದರೆ ದಾಖಲೆ ಕೊಹ್ಲಿ ಪಾಲಾಗಲಿದೆ.

ಇದನ್ನೂ ಓದಿ:ಇಸ್ರೇಲ್‌ ಎಂಬೆಸಿ ಸ್ಫೋಟ ಪ್ರಕರಣ : ಎನ್‌ಐಎ ನೇತೃತ್ವದಲ್ಲಿ ತನಿಖೆ

ನಾಯಕನ ರನ್‌ ಸಾಧನೆ
ಟೆಸ್ಟ್‌ ನಾಯಕನಾಗಿ ಅತ್ಯಧಿಕ ರನ್‌ ಬಾರಿಸಿದ ಸಾಧಕರ ಯಾದಿಯಲ್ಲಿ ಮೇಲೇರುವ ಅವಕಾಶವೂ ವಿರಾಟ್‌ ಕೊಹ್ಲಿ ಮುಂದಿದೆ. ಇದಕ್ಕೆ ಬೇಕಿರುವುದು ಕೇವಲ 14 ರನ್‌ ಮಾತ್ರ. ಆಗ ಕೊಹ್ಲಿ ವೆಸ್ಟ್‌ ಇಂಡೀಸಿಕ ಕ್ಲೈವ್‌ ಲಾಯ್ಡ ಅವರನ್ನು ಮೀರಿ 4ನೇ ಸ್ಥಾನಕ್ಕೆ ಏರಲಿದ್ದಾರೆ. ಸದ್ಯ ಕೊಹ್ಲಿ ನಾಯಕನಾಗಿ 5,220 ರನ್‌ ಬಾರಿಸಿದ್ದಾರೆ.

ದಾಖಲೆ 8,659 ರನ್‌ ಬಾರಿಸಿದ ದಕ್ಷಿಣ ಆಫ್ರಿಕಾದ ಗ್ರೇಮ್‌ ಸ್ಮಿತ್‌ ಹೆಸರಲ್ಲಿದೆ. ಆಸ್ಟ್ರೇಲಿಯದ ಅಲನ್‌ ಬೋರ್ಡರ್‌ ದ್ವಿತೀಯ (6,623), ರಿಕಿ ಪಾಂಟಿಂಗ್‌ ತೃತೀಯ ಸ್ಥಾನದಲ್ಲಿದ್ದಾರೆ (6,542 ರನ್‌).

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.