
ವೀಸಾ ನೆಪ: ಲಕ್ಷಾಂತರ ರೂ.ವಂಚನೆ
Team Udayavani, Mar 15, 2023, 5:48 AM IST

ಉಡುಪಿ: ವೀಸಾ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೋರ್ವರಿಂದ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಜಯರಾಜ ಆಚಾರ್ಯ ಅವರಿಗೆ ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಆ್ಯಪ್ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟನೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಆ ವ್ಯಕ್ತಿ ತಾನು ಪಾಸ್ಪೋರ್ಟ್ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ, ಆನ್ಲೈನ್ ಮೂಲಕ ಇಂಟರ್ವ್ಯೂ ನಡೆಸಿ, ವೀಸಾ ಮಾಡಿಸಲು ಚಾರ್ಜ್ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜ. 9ರಿಂದ ಫೆ. 8ರ ವರೆಗೆ ಒಟ್ಟು 6,90,343ರೂ.ಗಳನ್ನು ಆರೋಪಿಗಳ ವಿವಿಧ ಖಾತೆಗೆ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ವೀಸಾವನ್ನೂ ನೀಡದೆ ಹಣವನ್ನೂ ವಾಪಸು ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?