ವೀಸಾ ನೆಪ: ಲಕ್ಷಾಂತರ ರೂ.ವಂಚನೆ
Team Udayavani, Mar 15, 2023, 5:48 AM IST
ಉಡುಪಿ: ವೀಸಾ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೋರ್ವರಿಂದ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಜಯರಾಜ ಆಚಾರ್ಯ ಅವರಿಗೆ ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಆ್ಯಪ್ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟನೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಆ ವ್ಯಕ್ತಿ ತಾನು ಪಾಸ್ಪೋರ್ಟ್ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ, ಆನ್ಲೈನ್ ಮೂಲಕ ಇಂಟರ್ವ್ಯೂ ನಡೆಸಿ, ವೀಸಾ ಮಾಡಿಸಲು ಚಾರ್ಜ್ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜ. 9ರಿಂದ ಫೆ. 8ರ ವರೆಗೆ ಒಟ್ಟು 6,90,343ರೂ.ಗಳನ್ನು ಆರೋಪಿಗಳ ವಿವಿಧ ಖಾತೆಗೆ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ವೀಸಾವನ್ನೂ ನೀಡದೆ ಹಣವನ್ನೂ ವಾಪಸು ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ