ರಾತ್ರೋರಾತ್ರಿ ವಿಷ್ಣುವರ್ಧನ್ ಪ್ರತಿಮೆ ನಿರ್ಮಾಣ :ಪೊಲೀಸರಿಂದ ತೆರವು, ಅಭಿಮಾನಿಗಳ ಪ್ರತಿಭಟನೆ
Team Udayavani, Sep 18, 2021, 5:52 PM IST
ಮೈಸೂರು : ರಾತ್ರೋ ರಾತ್ರಿ ಮೈಸೂರಿನ ವಿಷ್ಣುವರ್ಧನ್ ಪಾರ್ಕ್ ನಲ್ಲಿ ಅಭಿಮಾನಿಗಳಿಂದ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು ಇಂದು ಮುಂಜಾನೆ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ ಘಟನೆ ನಡೆದಿದೆ.
ಇಂದು (ಸೆಪ್ಟೆಂಬರ್ 18) ಸಾಹಸ ಸಿಂಹ ವಿಷ್ಣುವರ್ಧನ್ ಅವರ ಹುಟ್ಟು ಹಬ್ಬ ಆಚರಿಸುವ ಸಲುವಾಗು ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅಭಿಮಾನಿಗಳು ರಾತ್ರೋ ರಾತ್ರಿ ಮೈಸೂರಿನ ಅರಮನೆ ಬಲರಾಮ ದ್ವಾರದ ಬಳಿ ಇರುವ ವಿಷ್ಣುವರ್ಧನ್ ಪಾರ್ಕ್ ನಲ್ಲಿ ಪೀಠ ಇರುವ ಆರು ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಿಸಿದ್ದಾರೆ.
ಈ ವಿಚಾರ ಗೊತ್ತಾದ ಪೊಲೀಸರು ಮುಂಜಾನೆ ವಿಷ್ಣುವರ್ಧನ್ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ, ಈ ಘಟನೆಯನ್ನು ಖಂಡಿಸಿ ವಿಷ್ಣು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ :ಕ್ರಿಕೆಟ್ ನ ಅಪಾಯಕಾರಿ ರಣತಂತ್ರ; ಕ್ರಿಕೆಟಿನ ಖಳನಾಯಕ ಹೆರಾಲ್ಡ್ ಲಾರ್ವುಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ