ವಿಟ್ಲ: ಹಾಡಹಗಲೇ ಅಡಿಕೆ ಕಳ್ಳತನ: ಸಿ.ಸಿ ಕ್ಯಾಮರಾದಲ್ಲಿ ಸೆರೆ
Team Udayavani, Apr 23, 2022, 3:37 PM IST
ವಿಟ್ಲ: ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳ್ಳತನ ಮಾಡಿ ಪರಾರಿಯಾಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಾಣಿ ಸಮೀಪದ ನೆಟ್ಲಮುಡ್ನೂರು ಗ್ರಾಮ ಮತ್ತು ಮಾಣಿ ಗ್ರಾಮದಲ್ಲಿ ಕಳ್ಳ ಕೈಚಳಕ ನಡೆಸಿದ್ದಾನೆ.
ಇದನ್ನೂ ಓದಿ:ಶಿವಮೊಗ್ಗ: ನಡುರಸ್ತೆಯಲ್ಲಿ ಕೆಟ್ಟುನಿಂತ ಬಸ್; ಸಂಚಾರ ವ್ಯತ್ಯಯ
ಹಾಡಹಗಲೇ ದ್ವಿಚಕ್ರ ಚಾಹನದಲ್ಲಿ ಬಂದ ಕಳ್ಳ ಮನೆಯ ಜಗಲಿಯಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾನೆ. ಈ ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ