ವಿಟ್ಲ : ಸಿಡಿಲು ಬಡಿದು ಮೂವರಿಗೆ ಗಾಯ , ಮನೆಗೆ ಹಾನಿ
Team Udayavani, Jul 7, 2021, 7:54 PM IST
ವಿಟ್ಲ : ವೀರಕಂಬ ಗ್ರಾಮದ ಕಲ್ಮಲೆಯಲ್ಲಿ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆಗೆ ಭಾಗಶಃ ಹಾನಿಯಾದ ಘಟನೆ ಸಂಭವಿಸಿದೆ.
ರಘುನಾಥ ಶೆಟ್ಟಿ ಅವರ ಮಕ್ಕಳಾದ ಪ್ರಜೀತಾ(19) ಮತ್ತು ರಕ್ಷಿತಾ(24) ಅವರಯ ಗಾಯಗೊಂಡಿದ್ದು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿಗಳ ಮನೆಗೆ ಸಂಜೆ ಭಾರೀ ಸಿಡಿಲು ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ನಾಶಗೊಂಡಿದೆ. ಮನೆಯ ಗೋಡೆಗಳು ಬಿರುಕುಬಿಟ್ಟಿವೆ. ಮಾಡಿನ ಹಂಚುಗಳು ಪುಡಿಯಾಗಿ ಬಿದ್ದಿವೆ.
ಇದನ್ನೂ ಓದಿ :ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ
ಸ್ಥಳಕ್ಕೆ ವೀರಕಂಬ ಗ್ರಾಮಕರಣಿಕ ಕರಿಬಸಪ್ಪ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು