ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು
Team Udayavani, Jan 21, 2022, 5:43 PM IST
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ನಾಯಕರ ಬಹಿರಂಗ ಜಗಳ ತಾರಕಕ್ಕೇರಿದ್ದು, ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆಯ ವಿರುದ್ಧ ಸಚಿವ ಮುರುಗೇಶ್ ನಿರಾಣಿ ಕಿಡಿ ಕಾರಿದ್ದಾರೆ.
ಸೂರ್ಯ ಚಂದ್ರ ಇರೋವರೆಗೂ ನಿರಾಣಿ ಸಿಎಂ ಆಗುವುದಿಲ್ಲ ಎಂಬ ಹೇಳಿಕೆಗೆ ಸಿಟ್ಟಿಂದಲೇ ಪ್ರತಿಕ್ರಿಯಿಸಿದ ನಿರಾಣಿ, ಯತ್ನಾಳ್ ತುಂಬಾನೆ ದೊಡ್ಡವರು. ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ.ಸಿಎಂ ಆಗುವುದು ಬಿಡುವುದು ನನ್ನ ಕೈಯಲ್ಲಿ ಇಲ್ಲ ಎಂದರು.
ಇದನ್ನೂ ಓದಿ :ನಮಗೆ ದಿಲ್ಲಿಗಿ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್
ಸಿಎಂ ಆಗೋದಕ್ಕೆ ನಿರಾಣಿ ಸೂಟ್ ಹೊಲಿಸಿಕೊಂಡಿದ್ದಾರೆಂಬ ಯತ್ನಾಳ್ ರ ಮತ್ತೊಂದು ಆರೋಪಕ್ಕೆ ಪ್ರತಿಕ್ರಿಯಿಸಿ,
ಹೌದು, ನಾನು ಸೂಟ್ ಹೊಲಿಸಿಕೊಂಡಿದ್ದೇನೆ, ಸೂಟ್ ಇಲ್ಲದಿದ್ದರೆ ನಿತ್ಯ ಹೇಗೆ ಓಡಾಡಲಿ ನಾನು ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ