ವಾರಂಟ್‌ ಆರೋಪಿ 1 ವರ್ಷ ಬಳಿಕ ಸೆರೆ


Team Udayavani, Mar 25, 2023, 5:52 AM IST

arrest

ಮಂಗಳೂರು: ವಿವಿಧ 9 ಪ್ರ‌ರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ವರ್ಷದಿಂದ ತಲೆಮರೆಸಿಕೊಂಡಿದ್ದ ಸಂತೋಷ್‌ ಅಲಿಯಾಸ್‌ ಸಂತು (36) ಎಂಬವನನ್ನು ಕೊಣಾಜೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಟ್ವಾಳದ ಮುಗ್ಧಾಲ್‌ಗ‌ುಡ್ಡೆ ಮನೆ ನಿವಾಸಿಯಾದ ಈತ ಮಂಗಳೂರು ನಗರ, ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಒಂದು ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್‌ ಹೊಂದಿದ್ದ.

ಮಂಗಳೂರು ಪೊಲೀಸ್‌ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಧನ್ಯ ಎನ್‌. ನಾಯಕ ಅವರ ನಿರ್ದೇಶನದಂತೆ ಕೊಣಾಜೆ ಪೊಲೀಸ್‌ ಠಾಣೆಯ ನಿರೀಕ್ಷಕರಾದ ಕೀರ್ತಿಕುಮಾರ್‌, ಪೊಲೀಸ್‌ ಉಪ ನಿರೀಕ್ಷಕರಾದ ಅಶೋಕ್‌, ಸಿಬಂದಿಗಳಾದ ಎಚ್‌.ಸಿ. ಶೈಲೇಂದ್ರ, ಶಿವಕುಮಾರ್‌, ಪುರೊಷೋತ್ತಮ್‌ ಅವರ ತಂಡ ಆರೋಪಿಯನ್ನು ದಸ್ತಗಿರಿ ಮಾಡಿದೆ.

 

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹುಮಾನ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ

ಬಹುಮಾನ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ

Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ

Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ

ಚಾರ್ಮಾಡಿ ಘಾಟಿ ಬಸ್‌-ಸ್ಕೂಟರ್‌ ಅಪಘಾತ: ಓರ್ವ ಸಾವು, ಸಹಸವಾರ ಗಂಭೀರ

Charmadi Ghat ಬಸ್‌-ಸ್ಕೂಟರ್‌ ಅಪಘಾತ: ಓರ್ವ ಸಾವು, ಸಹಸವಾರ ಗಂಭೀರ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು