ರೀಲ್ ಅಲ್ಲ ರಿಯಲ್: ಸಾಗರದಾಳದಲ್ಲಿ ಪತ್ತೆಯಾದ ಟೈಟಾನಿಕ್ ಅವಶೇಷ-ಮೊದಲ ಬಾರಿ ವಿಡಿಯೋ ಬಹಿರಂಗ

ಟೈಟಾನಿಕ್ ಎಂಬ ಬೃಹತ್ ಹಡಗಿನ ಅವಶೇಷದ ನೈಜ ಚಿತ್ರಣವನ್ನು ಕಟ್ಟಿಕೊಟ್ಟಿದೆ.

Team Udayavani, Feb 21, 2023, 3:18 PM IST

ರೀಲ್ ಅಲ್ಲ ರಿಯಲ್: ಸಾಗರದಾಳದಲ್ಲಿ ಪತ್ತೆಯಾದ ಟೈಟಾನಿಕ್ ಅವಶೇಷ-ಮೊದಲ ಬಾರಿ ವಿಡಿಯೋ ಬಹಿರಂಗ

ವಾಷಿಂಗ್ಟನ್: 1997ರಲ್ಲಿ ತೆರೆಕಂಡಿದ್ದ ಲಿಯೋನಾರ್ಡೋ ಡಿಕ್ಯಾಪ್ರಿಯೋ ಮತ್ತು ಕೇಟ್ ವಿನ್ಸೆಲ್ಟ್ ನಟನೆಯ ಬ್ಲಾಕ್ ಬಸ್ಟರ್ ಹಾಲಿವುಡ್ ಸಿನಿಮಾ “ಟೈಟಾನಿಕ್” ಸಿನಿಮಾ ಇಂದಿಗೂ ಆಕರ್ಷಣೆಯ ಕಥಾಹಂದರವನ್ನೊಳಗೊಂಡ ಚಿತ್ರವಾಗಿದೆ. ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಇದಾಗಿತ್ತು. ಆದರೆ ಅಂದು ನಡೆದ ದುರಂತಕ್ಕೆ ಸಂಬಂಧಿಸಿದಂತೆ 1986ರಲ್ಲಿ ಸಾಗರದ ಆಳದಲ್ಲಿ ಹುದುಗಿದ್ದ ನೈಜ ಟೈಟಾನಿಕ್ ಕುರಿತು ಶೋಧ ನಡೆಸಿದ 80 ನಿಮಿಷಗಳ ವಿಡಿಯೋವನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ:ರೂಪಾ-ಸಿಂಧೂರಿ ಜಗಳ: ಇಬ್ಬರನ್ನೂ ಎತ್ತಂಗಡಿ ಮಾಡಿದ ಸರ್ಕಾರ; ಮೌನೀಶ್ ಮೌದ್ಗಿಲ್ ಗೂ ವರ್ಗಾವಣೆ

1986ರಲ್ಲಿ ಸಮುದ್ರದ ಭೂಗರ್ಭದಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು “ನೌ ದಿಸ್ ನ್ಯೂಸ್”ನ ಇನ್ಸ್ ಟಾಗ್ರಾಮ್ ಪೇಜ್ ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಇದು 1912ರಲ್ಲಿ ತನ್ನ ಮೊದಲ ಸಮುದ್ರಯಾನದ ಸಂದರ್ಭದಲ್ಲಿ ಮುಳುಗಿ ಹೋದ ಟೈಟಾನಿಕ್ ಎಂಬ ಬೃಹತ್ ಹಡಗಿನ ಅವಶೇಷದ ನೈಜ ಚಿತ್ರಣವನ್ನು ಕಟ್ಟಿಕೊಟ್ಟಿದೆ.

ಸಮುದ್ರದ ಆಳದಲ್ಲಿ ಹುದುಗಿ ಹೋಗಿದ್ದ ಟೈಟಾನಿಕ್ ಅವಶೇಷಗಳನ್ನು ಹುಡುಕಲು ದಶಕಗಳ ಕಾಲ ವ್ಯಯಿಸಲಾಗಿತ್ತು. ಕೊನೆಗೂ 1985ರಲ್ಲಿ ವುಡ್ಸ್ ಹೋಲ್ ಓಷಿಯಾನಿಕ್ ಇನ್ ಸ್ಟಿಟ್ಯೂಟ್ ನ ಸಂಶೋಧಕರು 12,000 ಅಡಿ ಆಳದಲ್ಲಿ ಹುದುಗಿದ್ದ ಟೈಟಾನಿಕ್ ಅವಶೇಷ ಪತ್ತೆ ಹಚ್ಚಿದ ರೋಚಕ ಕಾರ್ಯವನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ.

“ಸಮುದ್ರದ ಆಳದಲ್ಲಿ ಮೊದಲ ಬಾರಿ ಟೈಟಾನಿಕ್ ಹಡಗಿನ ಅವಶೇಷ ನೋಡಿದಾಗ ದಿಗಿಲುಗೊಳಿಸಿದಂತಾಗಿತ್ತು ಎಂದು ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ.ರಾಬರ್ಟ್ ಬಲ್ಲಾರ್ಡ್ ತಿಳಿಸಿರುವುದಾಗಿ ವರದಿಯಾಗಿದೆ. ಬೃಹತ್ ಮಂಜುಗಡ್ಡೆಗೆ ಟೈಟಾನಿಕ್ ಹಡಗು ಡಿಕ್ಕಿ ಹೊಡೆದ ನಂತರ ಎರಡು ಭಾಗವಾಗಿ ತುಂಡಾಗಿತ್ತು. ಒಂದು ಭಾಗ ಸಮುದ್ರದ ತಳಕ್ಕೆ ಬಲವಾಗಿ ಅಪ್ಪಳಿಸಿತ್ತು. ಹಾಗೇ ತುಂಡಾಗಿ ಸಮುದ್ರ ಗರ್ಭ ಸೇರಿದ್ದ ಟೈಟಾನಿಕ್ ಹಡಗಿನ ಒಳಾಂಗಣದ ದೊಡ್ಡ ಭಾಗ ಇನ್ನೂ ಹಾಗೇ ಉಳಿದುಕೊಂಡಿದೆ ಎಂದು ವಿವರಿಸಿದ್ದಾರೆ.

ಆಲ್ವಿನ್ ಎಂಬ ಹೆಸರಿನ ಮಾನವ ಚಾಲಿತ ಸಬ್ ಮರ್ಸಿಬಲ್ ಮತ್ತು ರಿಮೋಟ ಚಾಲಿತ ವಾಹನ ಜೇಸನ್ ಜ್ಯೂನಿಯರ್ ಬಳಸಿ ಸಂಶೋಧಕರ ತಂಡವು ಮೊದಲ ಬಾರಿಗೆ ಟೈಟಾನಿಕ್ ಅವಶೇಷಗಳನ್ನು ಚಿತ್ರೀಕರಿಸಿರುವುದಾಗಿ ವರದಿ ತಿಳಿಸಿದೆ. ಕಾಕತಾಳೀಯ ಎಂದರೆ ಜೇಮ್ಸ್ ಕ್ಯಾಮರೂನ್ ನಿರ್ದೇಶಿಸಿದ 1997ರ ಟೈಟಾನಿಕ್ ಸಿನಿಮಾದ 25ನೇ ವರ್ಷಾಚರಣೆ ಸಂದರ್ಭದಲ್ಲೇ ಟೈಟಾನಿಕ್ ಹಡಗಿನ ಅವಶೇಷಗಳ ಸಂಶೋಧನೆಯ ವಿಡಿಯೋವನ್ನು ಇದೀಗ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.