Watch Video: ಮುಂಬೈಯಲ್ಲಿ ಭಾರೀ ಮಳೆ, ಹಲವು ಪ್ರದೇಶ ಜಲಾವೃತ: ಆರೆಂಜ್ ಅಲರ್ಟ್ ಘೋಷಣೆ
ಚೆಂಬೂರ್, ಸೈಯನ್, ದಾದರ್ ಮತ್ತು ಅಂಧೇರಿ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ.
Team Udayavani, Jul 1, 2022, 1:35 PM IST
ಮುಂಬೈ: ಮುಂಬೈನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ (ಜುಲೈ 01) ಘೋಷಿಸಿದೆ. ಮಳೆಯಿಂದಾಗಿ ನಗರದಲ್ಲಿ ರೈಲು ಮತ್ತು ಬಸ್ ಸಂಚಾರದ ಮೇಲೂ ಪರಿಣಾಮ ಬೀರಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಿಸಿಟಿವಿಯಲ್ಲಿ ಸೆರೆ: ಕೇರಳ- ಆಡಳಿತಾರೂಢ ಸಿಪಿಐಎಂ ಕೇಂದ್ರ ಕಚೇರಿ ಮೇಲೆ ಬಾಂಬ್ ದಾಳಿ
ಭಾರೀ ಮಳೆಯಿಂದಾಗಿ ಮುಂಬೈನ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಧಾರಾಕಾರ ಮಳೆಯ ಪರಿಣಾಮ ಸೈಯನ್- ಬಾಂದ್ರಾ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ ಎಂದು ವರದಿ ವಿವರಿಸಿದೆ.
#WATCH Mumbai | Severe waterlogging hindered traffic movement leaving a car stuck in the middle of the road. Last night visuals from near Khodadad Circle, Dadar TT pic.twitter.com/1T9je6Nyvq
— ANI (@ANI) July 1, 2022
ಮುಂಬೈ ಸೇರಿದಂತೆ ಕುರ್ಲಾ, ಚೆಂಬೂರ್, ಸೈಯನ್, ದಾದರ್ ಮತ್ತು ಅಂಧೇರಿ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ನಗರದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
#WATCH | Rain continues to lash parts of Mumbai. Visuals from near Hindmata, Dadar area pic.twitter.com/oSB7zd9NEr
— ANI (@ANI) July 1, 2022
ಭಾರೀ ಪ್ರಮಾಣದ ನೀರಿನಿಂದಾಗಿ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಅಂಧೇರಿ ಸಬ್ ವೇಯನ್ನು ಬಂದ್ ಮಾಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಪಾದಚಾರಿಗಳು ಕೂಡಾ ನಡೆದಾಡಲು ಹರಸಾಹಸಪಡುವಂತಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ