“ಉ.ಪ್ರ.ದಲ್ಲಿ ಕ್ಷಿಪಣಿಯನ್ನೇ ಉತ್ಪಾದಿಸುತ್ತೇವೆ”: ರಾಜನಾಥ ಸಿಂಗ್
Team Udayavani, Jun 18, 2023, 7:02 AM IST
ಲಕ್ನೋ: ಉತ್ತರ ಪ್ರದೇಶದ ರಕ್ಷಣಾ ಕಾರಿಡಾರ್ನಲ್ಲಿ ಬರೀ ನಟ್-ಬೋಲ್ಟ್ಗಳನ್ನಲ್ಲ, ಶತ್ರುಗಳ ಹಿಮ್ಮೆಟ್ಟಿಸುವ ಬ್ರಹ್ಮೋಸ್ನಂಥ ಬಲಿಷ್ಠ ಕ್ಷಿಪಣಿ, ಡ್ರೋನ್ಗಳು, ತಂತ್ರಜ್ಞಾನ ಚಾಲಿತ ಯುದ್ಧ ಉಪಕರಣಗಳು, ಯುದ್ಧ ವಿಮಾನಗಳನ್ನು ಉತ್ಪಾದಿಸಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಶನಿವಾರ ಹೇಳಿದ್ದಾರೆ.
ಲಕ್ನೋನಲ್ಲಿ ಆತ್ಮನಿರ್ಭರ ಭಾರತದ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜನಾಥ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಉತ್ತರ ಪ್ರದೇಶ ಹಾಗೂ ತಮಿಳುನಾಡಿನ ರಕ್ಷಣಾ ಕಾರಿಡಾರ್ಗಳು ಭಾರತ ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾಗಿವೆ. ಈ ಕಾರಿಡಾರ್ಗಳಲ್ಲಿ ರಕ್ಷಣಾ ಪರಿಕರಗಳಿಗೆ ಬೇಕಾಗುವ ನಟ್-ಬೋಲ್ಟ್ಗಳನ್ನು ಮಾತ್ರವಲ್ಲ, ಸ್ವತಃ ಬ್ರಹ್ಮೋಸ್ನಂಥ ಕ್ಷಿಪಣಿಗಳನ್ನೂ ಉತ್ಪಾದಿಸಲಾಗುತ್ತದೆ. ಈ ಮಹತ್ವಾಕಾಂಕ್ಷೆಯ ಕಾರಿಡಾರ್ಗಳು ರಕ್ಷಣಾ ವ್ಯವಸ್ಥೆಯಲ್ಲಿ ವಿದೇಶಗಳ ಅವಲಂಬನೆಯನು ತಗ್ಗಿಸುವುದು ಮಾತ್ರವಲ್ಲದೇ, ರಕ್ಷಣಾ ಕ್ಷೇತ್ರವನ್ನು ಅತೀ ಪ್ರಭಾವಶಾಲಿಯನ್ನಾಗಿಸುತ್ತವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ