ಬಾದಾಮಿಯಲ್ಲಿ ಸಿದ್ದರಾಮಯ್ಯನವರಿಗೆ ಹೂ ಮಳೆಯ ಸ್ವಾಗತ
Team Udayavani, Dec 10, 2021, 6:53 PM IST
ಬಾದಾಮಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿರೋಧ ಪಕ್ಷದ ನಾಯಕ ಬಾದಾಮಿ ಶಾಸಕರು ಸಿದ್ದರಾಮಯ್ಯನವರು ಇಂದು ಶುಕ್ರವಾರ ಬಾದಾಮಿಯಲ್ಲಿ ಮತ ಚಲಾಯಿಸಲು ಬಂದ ಸಂದರ್ಭದಲ್ಲಿ ಅಭಿಮಾನಿಗಳು ಜೆ.ಸಿ.ಬಿ ಮೂಲಕ ಹೂ ಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತಿಸಿದರು.
ಮುಖಂಡರಾದ ಹೊಳಬಸು ಶೆಟ್ಟರ್, ಪಿ ಆರ್ ಗೌಡರ, ಎಂ ಬಿ ಹಂಗರಗಿ, ಭೀಮಸೇನ ಚಿಮ್ಮನಕಟ್ಟಿ, ಮಹೇಶ ಹೊಸಗೌಡ್ರ, ನಾಗಪ್ಪ ಅಡಪಟ್ಟಿ, ಶಶಿ ಉದಗಟ್ಟಿ, ಎಚ್ ಬಿ ಯಕ್ಕಪ್ಪನವರ, ಬಸು ಕಟ್ಟಿಕಾರ, ವೆಂಕಣ್ಣ ಹೊರಕೇರಿ, ಹನುಮಂತ ನರಗುಂದ, ಶೇಖಪ್ಪ ಪವಾಡಿನಾಯ್ಕರ, ಲಕ್ಷ್ಮಣ್ ದಾದನಟ್ಟಿ, ಸಣ್ಣಬೀರಪ್ಪ ದ್ಯಾವನಗೌಡ್ರ, ಪಾಂಡು ಗಂಜೆಪ್ಪನವರ, ಮೈಬೂಬ ಬಹದ್ದೂರಖಾನ, ಕರಿಗೌಡ ಮುಷ್ಟಿಗೇರಿ ಸೇರಿದಂತೆ ಕಾರ್ಯಕರ್ತರು ಸಿದ್ದರಾಮಯ್ಯನವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿದರು.
ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಾಹೇಬರು ಮತ್ತೆ ಬಾದಾಮಿಯಿಂದ ಸ್ಪರ್ಧೆ ಮಾಡಬೇಕೆಂದು ಘೋಷಣೆಗಳನ್ನು ಕೂಗಿದರು, ಜನರ ಕೂಗು ಮುಗಿಲು ಮುಟ್ಟಿತ್ತು.
ಮಾಜಿ ಶಾಸಕ ಬಿ. ಬಿ. ಚಿಮ್ಮನಕಟ್ಟಿ ಅವರು ಪಕ್ಷದ ಪ್ರಚಾರ ವೇದಿಕೆಯಲ್ಲೇ ಬಹಿರಂಗ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರಿಗೆ ಈ ಭರ್ಜರಿ ಸ್ವಾಗತ ದೊರಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ರಸಪ್ರಶ್ನೆ ಸ್ಪರ್ಧೆ: 10 ಲ.ರೂ. ಬಂಪರ್ ಬಹುಮಾನ!
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿ ಯುವಕರು!
ಪಾಕ್ನ ಎಲ್ಲೆಲ್ಲೂ ಪೇಪರ್ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ