
ಬಾದಾಮಿಯಲ್ಲಿ ಸಿದ್ದರಾಮಯ್ಯನವರಿಗೆ ಹೂ ಮಳೆಯ ಸ್ವಾಗತ
Team Udayavani, Dec 10, 2021, 6:53 PM IST

ಬಾದಾಮಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿರೋಧ ಪಕ್ಷದ ನಾಯಕ ಬಾದಾಮಿ ಶಾಸಕರು ಸಿದ್ದರಾಮಯ್ಯನವರು ಇಂದು ಶುಕ್ರವಾರ ಬಾದಾಮಿಯಲ್ಲಿ ಮತ ಚಲಾಯಿಸಲು ಬಂದ ಸಂದರ್ಭದಲ್ಲಿ ಅಭಿಮಾನಿಗಳು ಜೆ.ಸಿ.ಬಿ ಮೂಲಕ ಹೂ ಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತಿಸಿದರು.
ಮುಖಂಡರಾದ ಹೊಳಬಸು ಶೆಟ್ಟರ್, ಪಿ ಆರ್ ಗೌಡರ, ಎಂ ಬಿ ಹಂಗರಗಿ, ಭೀಮಸೇನ ಚಿಮ್ಮನಕಟ್ಟಿ, ಮಹೇಶ ಹೊಸಗೌಡ್ರ, ನಾಗಪ್ಪ ಅಡಪಟ್ಟಿ, ಶಶಿ ಉದಗಟ್ಟಿ, ಎಚ್ ಬಿ ಯಕ್ಕಪ್ಪನವರ, ಬಸು ಕಟ್ಟಿಕಾರ, ವೆಂಕಣ್ಣ ಹೊರಕೇರಿ, ಹನುಮಂತ ನರಗುಂದ, ಶೇಖಪ್ಪ ಪವಾಡಿನಾಯ್ಕರ, ಲಕ್ಷ್ಮಣ್ ದಾದನಟ್ಟಿ, ಸಣ್ಣಬೀರಪ್ಪ ದ್ಯಾವನಗೌಡ್ರ, ಪಾಂಡು ಗಂಜೆಪ್ಪನವರ, ಮೈಬೂಬ ಬಹದ್ದೂರಖಾನ, ಕರಿಗೌಡ ಮುಷ್ಟಿಗೇರಿ ಸೇರಿದಂತೆ ಕಾರ್ಯಕರ್ತರು ಸಿದ್ದರಾಮಯ್ಯನವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿದರು.
ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಾಹೇಬರು ಮತ್ತೆ ಬಾದಾಮಿಯಿಂದ ಸ್ಪರ್ಧೆ ಮಾಡಬೇಕೆಂದು ಘೋಷಣೆಗಳನ್ನು ಕೂಗಿದರು, ಜನರ ಕೂಗು ಮುಗಿಲು ಮುಟ್ಟಿತ್ತು.
ಮಾಜಿ ಶಾಸಕ ಬಿ. ಬಿ. ಚಿಮ್ಮನಕಟ್ಟಿ ಅವರು ಪಕ್ಷದ ಪ್ರಚಾರ ವೇದಿಕೆಯಲ್ಲೇ ಬಹಿರಂಗ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರಿಗೆ ಈ ಭರ್ಜರಿ ಸ್ವಾಗತ ದೊರಕಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್