ಪಶ್ಚಿಮಬಂಗಾಳದಲ್ಲಿ ಮೊದಲ ಪ್ರಕರಣ ವರದಿ: 7 ವರ್ಷದ ಮಗುವಿನಲ್ಲಿ ಒಮಿಕ್ರಾನ್ ಪತ್ತೆ

ಹೈದರಾಬಾದ್ ನಲ್ಲಿ ಈಗಾಗಲೇ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

Team Udayavani, Dec 15, 2021, 2:52 PM IST

ಪಶ್ಚಿಮಬಂಗಾಳದಲ್ಲಿ ಮೊದಲ ಪ್ರಕರಣ ವರದಿ: 7 ವರ್ಷದ ಮಗುವಿನಲ್ಲಿ ಒಮಿಕ್ರಾನ್ ಪತ್ತೆ

ನವದೆಹಲಿ:ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಮೊದಲ ಪ್ರಕರಣ ಪಶ್ಚಿಮಬಂಗಾಳದಲ್ಲಿ ಬುಧವಾರ(ಡಿಸೆಂಬರ್ 15) ಪತ್ತೆಯಾಗಿದೆ. ತೆಲಂಗಾಣ ಮೂಲದ 7 ವರ್ಷದ ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಹೊಸ ಲುಕ್..!

ಆದರೆ ಮಗುವಿನ ಪೋಷಕರನ್ನು ಪರೀಕ್ಷೆಗೊಳಪಡಿಸಿದ್ದು, ನೆಗೆಟಿವ್ ವರದಿ ಬಂದಿರುವುದಾಗಿ ಹೇಳಿದೆ. ದಂಪತಿ ಮತ್ತು ಮಗು ವಿದೇಶದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಮಗುವಿನಲ್ಲಿ ಸೋಂಕು ಪತ್ತೆಯಾಗಿದ್ದು, ಬಳಿಕ ಅವರು ಪಶ್ಚಿಮಬಂಗಾಳಕ್ಕೆ ತೆರಳಿರುವುದಾಗಿ ವರದಿ ವಿವರಿಸಿದೆ.

ಹೈದರಾಬಾದ್ ನಲ್ಲಿ ಈಗಾಗಲೇ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಹೈದರಾಬಾದ್ ಗೆ ಆಗಮಿಸಿದ್ದ 24ವರ್ಷದ ಕೀನ್ಯಾ ಯುವತಿ ಮತ್ತು 23 ವರ್ಷದ ಸೋಮಾಲಿಯಾದ ಯುವಕನಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು.

ಒಮಿಕ್ರಾನ್ ಕ್ಷಿಪ್ರವಾಗಿ ಹರಡಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಎಚ್ಚರಿಕೆ ನೀಡಿದ್ದು, ಇದು ಎಷ್ಟು ಗಂಭೀರವಾದ ಸೋಂಕು ಎಂಬುದು ಇನ್ನಷ್ಟೇ ಅಧ್ಯಯನ ನಡೆಸಬೇಕಾಗಿದೆ ಎಂದು ತಿಳಿಸಿತ್ತು.

ಕೋವಿಡ್ ಸೋಂಕು ಇನ್ನೂ ಮುಂದುವರಿದಿದೆ. ಏತನ್ಮಧ್ಯೆ ಜಗತ್ತಿನ 41 ದೇಶಗಳಲ್ಲಿ ಜನಸಂಖ್ಯೆಯ ಶೇ.10ರಷ್ಟು ಲಸಿಕೆಯನ್ನು ನೀಡಲು ಸಾಧ್ಯವಾಗಿಲ್ಲ ಹಾಗೂ 98 ದೇಶಗಳಲ್ಲಿ ಶೇ.40ರ ಗುರಿಯನ್ನೂ ತಲುಪಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.