ವನಿತಾ ವಿಶ್ವಕಪ್‌: ಭಾರತಕ್ಕೆ ವಿಂಡೀಸ್ ಎದುರು ಅಮೋಘ ಗೆಲುವು; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

ಬ್ಯಾಟಿಂಗ್, ಬೌಲಿಂಗ್ ಬಲ ಪ್ರದರ್ಶಿಸಿದ ವನಿತೆಯರು

Team Udayavani, Mar 12, 2022, 1:45 PM IST

1-sdsada

ಹ್ಯಾಮಿಲ್ಟನ್‌: ವನಿತಾ ವಿಶ್ವಕಪ್‌ ಪಂದ್ಯಾವಳಿಯ “ಲಕ್ಕಿ ಟೀಮ್’ ಆಗಿದ್ದ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತ ಶನಿವಾರ 155 ರನ್ ಗಳ ಭಾರಿ ಗೆಲುವು ದಾಖಲಿಸಿ ಸಂಭ್ರಮಿಸಿದೆ. ಆಡಿದ 3 ಪಂದ್ಯಗಳಲ್ಲಿ2 ಪಂದ್ಯ ಗೆದ್ದು1 ಪಂದ್ಯ ಸೋತಿರುವ ಮಹಿಳೆಯರು ಅಂಕಪಟ್ಟಿಯಲ್ಲಿ 4 ಅಂಕ ಸಂಪಾದಿಸಿ +1.333 ರನ್ ರೇಟ್ ನೊಂದಿಗೆ ಅಗ್ರ ಸ್ಥಾನಕ್ಕೆ ಏರಿದ್ದಾರೆ.

ಭಾರತದ ಪಾಲಿಗೆ ಪಾಲಿಗೆ ಗೆಲುವು ಅನಿವಾರ್ಯವಾಗಿದ್ದ ವೇಳೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಿಥಾಲಿ ರಾಜ್ ಬಳಗ ವಿಂಡೀಸ್ ಮಹಿಳೆಯರ ದಾಳಿಯನ್ನು ದಂಡಿಸಿ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 317 ರನ್ ಗಳ ಅಮೋಘ ಮೊತ್ತ ಪೇರಿಸಿತ್ತು. ಆರಂಭಿಕ ಆಟಗಾರ್ತಿ ಸ್ಮ್ರತಿ ಮಂಧನ ಆಕರ್ಷಕ ಶತಕ ಸಿಡಿಸಿದರು. 119 ಎಸೆತಗಳಲ್ಲಿ 123 ರನ್ ಗಳಿಸಿದ ಅವರು ತಮ್ಮ ಇನ್ನಿಂಗ್ಸ್ ನಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನೂ ಹೊಡೆದಿದ್ದರು.

ಮಧ್ಯಮ ಕ್ರಮಾಂಕದಲ್ಲಿ ಆಟಕ್ಕಿಳಿದ ಹರ್ಮ್ ಪ್ರೀತ್ ಕೌರ್ ಅವರು ಭರ್ಜರಿ ಶತಕ ಸಿಡಿಸಿ ತಂಡದ ಭಾರಿ ಮೊತ್ತಕ್ಕೆ ಕಾರಣರಾದರು. 107 ಎಸೆತಗಳಲ್ಲಿ 109 ರನ್ ಗಳಿಸಿದ ಅವರು 10 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನು ಹೊಡೆದಿದ್ದರು.

ಉಳಿದಂತೆ ಆರಂಭಿಕ ಆರಗಾರ್ತಿ ಯಶ್ತಿಕಾ ಭಾಟಿಯಾ 31, ದೀಪ್ತಿ ಶರ್ಮ 15 , ಪೂಜಾ ವಸ್ತ್ರಾಕಾರ್ 10 ರನ್ ಕೊಡುಗೆ ಸಲ್ಲಿಸಿದರು.

ಬೃಹತ್ ಗುರಿ ಬೆನ್ನಟ್ಟಿದ ವಿಂಡೀಸ್ ಮಹಿಳೆಯರು 40.3 ಓವರ್ ಆಗುವಷ್ಟರಲ್ಲಿ 162 ರನ್ ಗಳಿಸಿ ತನ್ನ ಎಲ್ಲಾ ವಿಕೆಟ್ ಗಳನ್ನ ಕಳೆದುಕೊಂಡು ಭಾರತೀಯ ನಾರಿಯರಿಗೆ ಶರಣಾದರು.

ಭಾರತದ ಬೌಲಿಂಗ್ ನಲ್ಲಿ ಸ್ನೇಹ ರಾಣಾ 9.3 ಓವರ್ ಎಸೆದು 1 ಮೇಡನ್ ಓವರ್ ನೊಂದಿಗೆ 22 ರನ್( 2.3 ) ಬಿಟ್ಟು ಕೊಟ್ಟು 3 ವಿಕೆಟ್ ಪಡೆದು ಗಮನ ಸೆಳೆದರು. ರಾಜೇಶ್ವರಿ ಗಾಯಕ್ವಾಡ್ ಅವರು 10 ಓವರ್ ಎಸೆದು 3 ಮೇಡನ್ ಓವರ್ ಗಳೊಂದಿಗೆ ಒಂದು ವಿಕೆಟ್ ಪಡೆದರು. ಮೇಘನಾ ಸಿಂಗ್ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.