ಬಳಕೆದಾರರಿಗಾಗಿ ಹೊಸ ಫೀಚರ್ಸ್‌ ಪರಿಚಯಿಸಲಿರುವ ವಾಟ್ಸ್‌ಆಪ್‌… ಏನೇನಿದೆ.?


Team Udayavani, Mar 13, 2023, 5:15 PM IST

WATSAPP

ನವದೆಹಲಿ: ತನ್ನ ಗ್ರಾಹಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಕಾಲಕ್ಕೆ ತಕ್ಕಂತೆ ಅಪ್‌ಡೇಟ್‌ಗಳನ್ನು ಮಾಡುತ್ತಾ ಬಂದಿರುವ ವಾಟ್ಸ್‌ಆಪ್‌ ಇದೀಗ ತನ್ನ ಗ್ರಾಹಕರಿಗೆ ಮತ್ತಷ್ಟು ಫೀಚರ್ಸ್‌ ನೀಡಲು ತಯಾರಾಗಿದೆ.

ವಾಟ್ಸ್‌ಆಪ್‌ ನೀಡುತ್ತಿರುವ  ಈ ಫೀಚರ್‌ಗಳು ಆಂಡ್ರಾಯ್ಡ್‌ , iOS ಹಾಗೂ ಡೆಸ್ಕ್‌ಟಾಪ್‌ ಬಳಕೆದಾರರಿಗೆ ಲಭ್ಯವಾಗಲಿದೆ. ವಾಟ್ಸ್‌ಆಪ್‌ ವೆಬೆಟೈನ್‌ಫೋ ನೀಡಿರುವ ಮಾಹಿತಿ ಪ್ರಕಾರ, ವಾಟ್ಸ್‌ಆಪ್‌ ಇದೀಗ 21 ಹೊಸ ಎಮೋಜಿಗಳನ್ನು ಗ್ರಾಹಕರಿಗೆ ನೀಡಲಿದೆ. ಸದ್ಯಕ್ಕೆ ಬೆಟಾ ವರ್ಶನ್‌ನಲ್ಲಿ ಈ ಇಮೋಜಿಗಳು ಲಭ್ಯವಿದೆ ಎಂದಿದೆ.

21 ಹೊಸ ಎಮೋಜಿ ಜೊತೆಗೆ ಗ್ರೂಪ್‌ ಅಡ್ಮಿನ್‌ಗಳಿಗೂ ಹೊಸ ಅಧಿಕಾರವನ್ನು ನೀಡಿದೆ. ಗ್ರೂಪ್‌ನಲ್ಲಿ ಎಷ್ಟು ಸದಸ್ಯರು ಇರಬೇಕು ಅನ್ನುವುದನ್ನು ನಿಯಂತ್ರಿಸುವ ಅಧಿಕಾರವನ್ನು ಗ್ರೂಪ್‌ ಅಡ್ಮಿನ್‌ಗಳಿಗೆ ನೀಡಲಾಗಿದೆ. ಇದರಿಂದಾಗಿ ಗ್ರೂಪ್‌ ಅಡ್ಮಿನ್‌ ನಿಗದಿಪಡಿಸಿರುವ ಸದಸ್ಯರಿಗಿಂತ ಹೆಚ್ಚು ಸದಸ್ಯರು ಗ್ರೂಪ್‌ ಸೇರಲು ಸಾಧ್ಯವಿಲ್ಲ. ಅಲ್ಲದೇ ಗ್ರೂಪ್‌ ಅಡ್ಮಿನ್‌, ಗ್ರೂಪ್‌ನಲ್ಲಿ ಎಷ್ಟು ಜನ ಸದಸ್ಯರಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿ ಇನ್‌ವೈಟ್‌ ಲಿಂಕ್‌ ಕಳುಹಿಸಬಹುದು. ಇದರಿಂದ ಒಂದು ಗ್ರೂಪ್‌, ಅಡ್ಮಿನ್‌ ನಿರ್ಧರಿಸಿದ ಸಂಖ್ಯೆಯ ಸದಸ್ಯರನ್ನು ತಲುಪಿದ ಮೇಲೆ ಗ್ರೂಪ್‌ ಸೇರಲು ಸಾಧ್ಯವಾಗುವುದಿಲ್ಲ.

ಗ್ರೂಪ್‌ ಚಾಟ್‌ ಇನ್ನಷ್ಟು ಸಕ್ರಿಯವಾಗಿಸಲು ಮತ್ತು ಅನಗತ್ಯ ಚಾಟ್‌ ಕಿರಿಕಿರಿ ತಪ್ಪಿಸಲು ಇದು ಸಹಕಾರಿಯಾಗಬಹುದು ಎಂದು ಹೇಳಿದೆ.

ಈ ಹೊಸ ಫೀಚರ್ಸ್‌ ಶೀಘ್ರದಲ್ಲೇ ಗ್ರಾಹಕರಿಗೆ ಲಭ್ಯವಾಗಲಿದೆ. ಬಳಕೆದಾರರು ತಮ್ಮ ವಾಟ್ಸ್‌ಆಪ್‌ ಅಪ್‌ಡೇಟ್‌ ಮಾಡಿಕೊಂಡಲ್ಲಿ ಈ ಫೀಚರ್ಸ್ ಲಭ್ಯವಾಗಲಿದೆ. 21 ಹೊಸ ಎಮೋಜಿಗಳು ಬಳಕೆದಾರರಿಗೆ ಖುಷಿ ನೀಡಲಿದೆ ಎಂದು ಹೇಳಿದೆ.

ಇತ್ತೀಚೆಗೆ ಬಳಕೆದಾರರಿಗೆ ಹೈ ಕ್ವಾಲಿಟಿ ಫೋಟೋ ಕಳುಹಿಸುವ ಫೀಚರ್‌ನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ವಾಟ್ಸ್‌ಆಪ್‌ ನೀಡಿತ್ತು. ಈ ಮೊದಲು ವಾಟ್ಸ್‌ಆಪ್‌ನಲ್ಲಿ ಫೋಟೋ ಕಳುಹಿಸುವುದಾದರೆ ಅದರ ಕ್ವಾಲಿಟಿ ಕಡಿಮೆಯಾಗುತ್ತದೆ ಎಂಬ ದೂರು ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಈ ಅಸಮಾಧಾನಕ್ಕೆ ಪರಿಹಾರ ನೀಡಲಿರುವ ವಾಟ್ಸ್‌ಆಪ್‌ ಇರುವ ಕ್ವಾಲಿಟಿಯಲ್ಲೇ  ಫೋಟೋಗಳನ್ನು ಕಳುಹಿಸಲು ಅವಕಾಶ ನೀಡಿದೆ. ಇದರಿಂದಾಗಿ ಉತ್ತಮ ಕ್ವಾಲಿಟಿ ಫೋಟೋಗಳನ್ನು ಕಳುಹಿಸಲು ಜನ ಬಳಸುತ್ತಿದ್ದ ಟೆಲಿಗ್ರಾಮ್‌ಗೆ ಭಾರೀ ಪೆಟ್ಟು ಬೀಳಲಿದೆ.

ಇದನ್ನೂ ಓದಿ: ಮಂಡ್ಯ:ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ ; 5 ಮಂದಿ ಪಾರು

ಟಾಪ್ ನ್ಯೂಸ್

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MOONಚಂದ್ರನಲ್ಲೂ ನೋಕಿಯಾ 4ಜಿ ನೆಟ್ ವರ್ಕ್ !

ಚಂದ್ರನಲ್ಲೂ ನೋಕಿಯಾ 4ಜಿ ನೆಟ್ ವರ್ಕ್ !

ಸ್ಕೋಡಾ ಕುಶಕ್‌ ಒನೆಕ್ಸ್‌; ಇದು ಲಿಮಿಟೆಡ್‌ ಎಡಿಷನ್‌ನ ಕಾರು

ಸ್ಕೋಡಾ ಕುಶಕ್‌ ಒನೆಕ್ಸ್‌; ಇದು ಲಿಮಿಟೆಡ್‌ ಎಡಿಷನ್‌ನ ಕಾರು

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು