ಕೆರೆಯಲ್ಲಿ ಕುರಿಗಳನ್ನು ತೊಳೆಯುತ್ತಿದ್ದಾಗ ಮೂವರು ನೀರುಪಾಲು
Team Udayavani, Apr 23, 2023, 6:51 AM IST
ಕುದೂರು: ಕೆರೆಯಲ್ಲಿ ಕುರಿಗಳನ್ನು ತೊಳೆಯುತ್ತಿದ್ದಾಗ ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯ ಬಿಸ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುತ್ತಸಾಗರ ಗ್ರಾಮದಲ್ಲಿ ಸಂಭವಿಸಿದೆ.
ಗೊಲ್ಲರಹಟ್ಟಿ ಗ್ರಾಮದ ನಾಗರಾಜು (30), ಜ್ಯೋತಿ (35) ಹಾಗೂ ಲಕ್ಷ್ಮೀ ದೇವಿ (22) ಮೃತಪಟ್ಟವರು. ಇವರು ಶನಿವಾರ ಬೆಳಗ್ಗೆ ಎಂದಿನಂತೆ ಕುರಿಗಳನ್ನು ತೊಳೆಯುತ್ತಿದ್ದಾಗ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ಮೊದಲು ನಾಗರಾಜು ಮುಳುಗಿದ್ದು, ಆತನನ್ನು ರಕ್ಷಿಸಲು ತೆರಳಿದ್ದ ಜ್ಯೋತಿ ಮತ್ತು ಲಕ್ಷ್ಮೀ ದೇವಿಯೂ ನೀರುಪಾಲಾದರು ಎಂದು ತಿಳಿದುಬಂದಿದೆ. ಪಕ್ಕದಲ್ಲೇ ಕುರಿ ಮೇಯಿಸುತ್ತಿದ್ದ ವ್ಯಕ್ತಿ ಈ ದೃಶ್ಯವನ್ನು ಕಂಡು ಗ್ರಾಮಸ್ಥರಿಗೆ ತಿಳಿಸಿದ್ದು, ಬಳಿಕ ಅಗ್ನಿಶಾಮಕ ದಳ ಆಗಮಿಸಿ ಶವಗಳನ್ನು ಮೇಲೆತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ