US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…


Team Udayavani, Sep 6, 2024, 3:09 PM IST

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

ವಾಷಿಂಗ್ಟನ್: ಚುನಾವಣ ಭವಿಷ್ಯಕಾರ ಅಲ್ಲಾನ್‌ ಲಿಚ್‌ ಮನ್…ಅಮೆರಿಕ ಅಧ್ಯಕ್ಷೀಯ ಚುನಾವಣೆಗಳ ನಾಸ್ಟ್ರಡಾಮಸ್‌ ಎಂದೇ ಕರೆಯಲ್ಪಡುವ ಲಿಚ್‌, ಈ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಶ್ವೇತಭವನ ಪ್ರವೇಶಿಸಲಿದ್ದಾರೆ ಎಂದು ಭವಿಷ್ಯ ನುಡಿದಿರುವುದಾಗಿ ಎನ್‌ ಡಿಟಿವಿ ವರದಿ ಮಾಡಿದೆ.

ಜಗತ್ತಿನ ದೊಡ್ಡಣ್ಣ ಅಮೆರಿಕದ 10 ಅಧ್ಯಕ್ಷೀಯ ಚುನಾವಣೆಗಳ ಫಲಿತಾಂಶದ ಕುರಿತು ಲಿಚ್‌ ಮನ್‌ ನುಡಿದ 9 ಭವಿಷ್ಯ ನಿಜವಾಗಿದೆ. ಈ ವರ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್‌ ಅವರು ರಿಪಬ್ಲಿಕನ್‌ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಪರಾಜಯಗೊಳಿಸಲಿದ್ದಾರೆ ಎಂದು ಭವಿಷ್ಯ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷಗಾದಿಯನ್ನು ಯಾರು ಏರಲಿದ್ದಾರೆ ಎಂಬ ಬಗ್ಗೆ ಲಿಚ್‌ ಮನ್‌ 13 ಪ್ರಮುಖ ಅಂಶಗಳ ಆಧಾರದ ಮೇಲೆ ಭವಿಷ್ಯ ನುಡಿದಿರುವುದಾಗಿ ವರದಿ ತಿಳಿಸಿದೆ. ಪಕ್ಷದ ಕುರಿತ ಅಭಿಪ್ರಾಯ, ಸ್ಪರ್ಧಿಗಳು, ಆಡಳಿತ ವಿರೋಧಿ ಅಲೆ, ಕಡಿಮೆ ಅವಧಿಯ ಆರ್ಥಿಕತೆ, ದೀರ್ಘಾವಧಿ ಆರ್ಥಿಕತೆ, ವಿದೇಶ ಯಶಸ್ಸು, ಗಲಭೆ, ನಿರ್ಗಮಿತ ಅಧ್ಯಕ್ಷರು ಹೀಗೆ 13 ಅಂಶಗಳ ಪ್ರಶ್ನೆಗಳ ಆಧಾರದ ಮೇಲೆ ಅಧ್ಯಕ್ಷೀಯ ಚುನಾವಣೆಯ ಭವಿಷ್ಯ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

ಶ್ವೇತಭವನದ ಆಡಳಿತಾರೂಢ ಡೆಮಾಕ್ರಟಿಕ್‌ ಪಕ್ಷದ ವಿರುದ್ಧ 6ಕ್ಕೂ ಅಧಿಕ ಅಂಶಗಳು ವಿರುದ್ಧವಾಗಿವೆ. ಏತನ್ಮಧ್ಯೆ ಕಮಲಾ ಹ್ಯಾರಿಸ್‌ ಪ್ರಮುಖ ಅಂಶಗಳಲ್ಲಿ 8 ಅಂಕ ಪಡೆದಿದ್ದು, ಡೊನಾಲ್ಡ್‌ ಟ್ರಂಪ್‌ ಕೇವಲ ಮೂರು ಅಂಕ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ಜೋ ಬೈಡನ್‌ ವಿರುದ್ಧ ಆಡಳಿತ ವಿರೋಧಿ ಅಲೆ ಹೆಚ್ಚಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಬೈಡನ್‌ ಸೋಲು ಖಚಿತ. ಆದರೆ ಪಕ್ಷದ ಎಲ್ಲಾ ಮುಖಂಡರು ಕಮಲಾ ಹ್ಯಾರಿಸ್‌ ಗೆ ಬೆಂಬಲವಾಗಿ ನಿಂತಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲನ್ನು ತಡೆಯಲು ಡೆಮಾಕ್ರಟಿಕ್‌ ಪಕ್ಷ ಶ್ರಮವಹಿಸುತ್ತಿದೆ.

ವಿದೇಶ ನೀತಿ

1984ರಿಂದ ಸತತವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದ ಲಿಚ್‌ ಮನ್‌ , ವಿದೇಶಿ ನೀತಿ ವಿಫಲವಾಗಿದ್ದು, ಯಶಸ್ಸು ಅನಿರ್ಧರಿತವಾಗಿದೆ.

ಮಧ್ಯಪ್ರಾಚ್ಯ ಮತ್ತು ಉಕ್ರೇನ್‌ ನಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ನಮಗೆ ಸಮರ್ಪಕವಾಗಿ ಮಾಹಿತಿ ಇಲ್ಲ.  ಆದರೆ  ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಕಮಲ ಹ್ಯಾರಿಸ್‌  ಆಯ್ಕೆಯಾಗಲಿದೆ ಎಂದು ಲಿಚ್‌ ಭವಿಷ್ಯ ನುಡಿದಿದ್ದಾರೆ.

Ad

ಟಾಪ್ ನ್ಯೂಸ್

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Budapest: ಹಂಗೇರಿ ಲೈಬ್ರರಿಗೆ ಕೊರೆವ ಹುಳು ಕಾಟ: 1 ಲಕ್ಷ ಪುಸ್ತಕ ಸ್ಥಳಾಂತರ!

Budapest: ಹಂಗೇರಿ ಲೈಬ್ರರಿಗೆ ಕೊರೆವ ಹುಳು ಕಾಟ: 1 ಲಕ್ಷ ಪುಸ್ತಕ ಸ್ಥಳಾಂತರ!

ಅಮೆರಿಕ ಕಾರ್ಯಾಚರಣೆ: ಭಾರತಕ್ಕೆ ಬೇಕಿದ್ದವ ಸೇರಿ 8 ಖಲಿಸ್ಥಾನಿ ಉಗ್ರರ ಸೆರೆಅಮೆರಿಕ ಕಾರ್ಯಾಚರಣೆ: ಭಾರತಕ್ಕೆ ಬೇಕಿದ್ದವ ಸೇರಿ 8 ಖಲಿಸ್ಥಾನಿ ಉಗ್ರರ ಸೆರೆ

ಅಮೆರಿಕ ಕಾರ್ಯಾಚರಣೆ: ಭಾರತಕ್ಕೆ ಬೇಕಿದ್ದವ ಸೇರಿ 8 ಖಲಿಸ್ಥಾನಿ ಉಗ್ರರ ಸೆರೆ

Pakistan: ಸ್ವರಕ್ಷಣೆಗಷ್ಟೇ ಪರಮಾಣು ಬಳಕೆ: ಪಾಕ್‌ ಯುಟರ್ನ್!

Pakistan: ಸ್ವರಕ್ಷಣೆಗಷ್ಟೇ ಪರಮಾಣು ಬಳಕೆ: ಪಾಕ್‌ ಯುಟರ್ನ್!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.