2023 ರ ಚುನಾವಣೆಗೆ ಇಡೀ ರಾಜ್ಯ ಸುತ್ತುತ್ತೇನೆ: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ


Team Udayavani, Oct 13, 2021, 2:37 PM IST

hdd

ವಿಜಯಪುರ: ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯತ್ನಿಸುತ್ತಿವೆ. 2023 ರ ಚುನಾವಣೆಗೆ ಇಡೀ ರಾಜ್ಯ ಸುತ್ತುತ್ತೇನೆ. ಜೆಡಿಎಸ್ ಅಧಿಕಾರಕ್ಕೆ ತರಲು ಹೋರಾಟ ಮಾಡುತ್ತೇನೆ, ಯಾವ ಪಕ್ಷದ ಜೊತೆ ಚುನಾವಣೆ ಸಂಬಂಧ ಇರಿಸಿಕೊಳ್ಳದೇ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರು ಬುಧವಾರ ಉತ್ಸಾಹದ ಮಾತುಗಳನ್ನಾಡಿದ್ದಾರೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ನಗರಕ್ಕೆ ಅಗಮಿಸಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ತೀರ್ಪು ಅಂತಿಮ‌. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ನಾನು ಯಾರ ವಿರುದ್ಧವೂ ಆಪಾದನೆ ಮಾಡುವುದಿಲ್ಲ. ಸಿಂದಗಿ ಉಪ ಚುನಾವಣೆ ಪಕ್ಷದ ಅಳಿವು, ಉಳಿವಿನ ಪ್ರಶ್ನೆಯಲ್ಲ. ನಮ್ಮ ಪಕ್ಷವನ್ನು ಮುಗಿಸಲು ಎರಡು ರಾಜಕೀಯ ಪಕ್ಷಗಳು ಏನೆಲ್ಲಾ ಪ್ರಯತ್ನ‌ ಮಾಡಿದರೂ ಸಾಧ್ಯವಾಗಿಲ್ಲ ಎಂದರು.

ಸಿಂದಗಿ ಶಾಕರಾಗಿದ್ದ ದಿ.‌ಎಂ.ಸಿ.ಮನಗೂಳಿ‌ ಅವರನ್ನು ಸ್ಮರಿಸಿದ ದೇವೇಗೌಡರು, ಎಂ.ಸಿ.ಮನಗೂಳಿ 1994 ರಿಂದ ನನ್ನ ಸಹಪಾಠಿಯಾಗಿ ಕೆಲಸ ಮಾಡಿದ್ದರು. ಸಿಂದಗಿ ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ಹೊಂದಿದ್ದರು. ಅವರ ಅಕಾಲಿಕ ಅಗಲಿಕೆ ಉಪ ಚುನಾವಣೆ ತಂದಿಟ್ಟಿದೆ. ಸಿಂದಗಿ ಕ್ಷೇತ್ರದಲ್ಲಿ ನಾವು ಅಳಿಲು ಸೇವೆ ಮಾಡಿದ್ದು,ಈ ಕ್ಷೇತ್ರ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದರು.

ಈ ಕ್ಷೇತ್ರದಲ್ಲಿ 9 ಜನ ಆಕಾಂಕ್ಷಿಗಳು ಟಿಕೆಟ್ ಗೆ ಅರ್ಜಿ ಹಾಕಿದ್ದರು. ಕುಮಾರಸ್ವಾಮಿ ಅವರೆಲ್ಲರೊಂದಿಗೆ ಎರಡು‌ ದಿನ ಚರ್ಚೆಯ ಬಳಿಕ ಒಮ್ಮತದಿಂದ ನಾಜಿಯಾ ಅಂಗಡಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ ಎಂದರು.

ನಾನು ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದ ನಾಯಕನಾಗಿ, ಸಚಿವನಾಗಿ, ಮುಖ್ಯಮಂತ್ರಿ ಮತ್ತು ಪ್ರಧಾನಿ ಯಾಗಿ ಸೇವೆ ಸಲ್ಲಿಸಿದ್ದೇನೆ. ಜೊತೆಗೆ ಇಂತ ಇಳಿ ವಯಸ್ಸಿನಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದೇನೆ. ಜಯ ಗಳಿಸುವ ದೃಢವಾದ ಸಂಕಲ್ಪದಿಂದ ಚುನಾವಣೆ ಎದುರಿಸುತ್ತಿದ್ದೇವೆ ಎಂದರು.

ಕೇವಲ ಸಭೆ ಸಮಾರಂಭ ಮಾಡದೇ ಜನರ ಮನೆ ಬಾಗಿಲಿಗೆ ತೆರಳಿ, ಗ್ರಾಮಗಳಿಗೆ ತೆರಳಿ ಮತ ಯಾಚನೆ ಮಾಡುತ್ತಿದ್ದೇವೆ. ಉಪ‌ ಚುನಾವಣೆಯಲ್ಲಿ ಜೆಡಿಎಸ್ ಗೆ ಆಶಿರ್ವಾದ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ, ಪ್ರಚಾರಕ್ಕೆ ಕುಮಾರಸ್ವಾಮಿ ಆಗಮಿಸುತ್ತಾರೆ ಎಂದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.