ಉತ್ಪಾದನೆ ಹೆಚ್ಚಳ…ಜೂನ್ ನಲ್ಲಿ 10 ಕೋಟಿ ಕೋವಿಶೀಲ್ಡ್ ಲಸಿಕೆ ಸರಬರಾಜು: ಕೇಂದ್ರಕ್ಕೆ ಸೀರಮ್

ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಸ್ಫುಟ್ನಿಕ್ ಲಸಿಕೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Team Udayavani, May 31, 2021, 8:30 AM IST

ಉತ್ಪಾದನೆ ಹೆಚ್ಚಳ…ಜೂನ್ ನಲ್ಲಿ 10 ಕೋಟಿ ಕೋವಿಶೀಲ್ಡ್ ಲಸಿಕೆ ಸರಬರಾಜು: ಕೇಂದ್ರಕ್ಕೆ ಸೀರಮ್

ನವದೆಹಲಿ:ಕೋವಿಡ್ 19 ಲಸಿಕೆಯ ಉತ್ಪಾದನೆಯನ್ನು ಹೆಚ್ಚಿಸಿರುವುದಾಗಿ ಪುಣೆ ಮೂಲದ ಸೀರಮ್ ಇನ್ ಟಿಟ್ಯೂಟ್ ಆಫ್ ಇಂಡಿಯಾ(ಎಸ್ ಐಐ) ತಿಳಿಸಿದ್ದು, ಮುಂದಿನ ತಿಂಗಳ ವೇಳೆಗೆ ಕೇಂದ್ರಕ್ಕೆ 10 ಕೋಟಿ ಕೋವಿಶೀಲ್ಡ್ ಡೋಸ್ ಮತ್ತು ಜುಲೈ ಅಂತ್ಯದೊಳಗೆ ಇನ್ನೂ 10ರಿಂದ 12 ಕೋಟಿ ಡೋಸ್ ಗಳನ್ನು ಒದಗಿಸುವುದಾಗಿ ಹೇಳಿದೆ.

ಇದನ್ನೂ ಓದಿ:ಗೋಕಾಕ್: ನಿಯಮ ಉಲ್ಲಂಘಿಸಿ ಮದುವೆ ನಡೆಸಿದವರಿಗೆ 20 ಸಾವಿರ ರೂ. ದಂಡ!

ಮೇ ತಿಂಗಳಿನಲ್ಲಿ 6.5 ಕೋಟಿ ಡೋಸ್ ಗಳಷ್ಟು ಲಸಿಕೆ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಆದರೆ ಇದೀಗ ನಾವು ಜೂನ್ ತಿಂಗಳಿನಲ್ಲಿ ಉತ್ಪಾದನೆಯ ಪ್ರಮಾಣ ಹೆಚ್ಚಳ ಮಾಡಿದ್ದು, 9ರಿಂದ 10 ಕೋಟಿ ಡೋಸ್ ಗಳಷ್ಟು ಕೋವಿಶೀಲ್ಡ್ ಲಸಿಕೆಯನ್ನು ವಿತರಿಸುವುದಾಗಿ ಮಾಹಿತಿ ನೀಡಿರುವುದಾಗಿ ಪತ್ರದಲ್ಲಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಲಸಿಕೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಕಂಪನಿ ಉದ್ಯೋಗಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೀರಮ್ ಇನ್ ಟಿಟ್ಯೂಟ್ ಬರೆದಿರುವ ಪತ್ರದಲ್ಲಿ ಮಾಹಿತಿ ನೀಡಿದೆ.

ದೇಶದಲ್ಲಿ ಪ್ರಸ್ತುತ ಮೇಡ್ ಇನ್ ಇಂಡಿಯಾ ಲಸಿಕೆಯಾದ ಸೀರಮ್ ಇನ್ಸ್ ಟಿಟ್ಯೂಟ್ ನ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ 19 ಲಸಿಕೆಯನ್ನು ಬಳಸಲಾಗುತ್ತಿದೆ. ಈಗಾಗಲೇ ರಷ್ಯಾದ ಸ್ಫುಟ್ನಿಕ್ v ಲಸಿಕೆಯನ್ನು ತುರ್ತಾಗಿ ಬಳಸಲು ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಸ್ಫುಟ್ನಿಕ್ ಲಸಿಕೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi