ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ನಮ್ಮ ಸಹೋದರರು...

Team Udayavani, Mar 26, 2023, 4:26 PM IST

d-k-shi

ಬೆಂಗಳೂರು: ಒಬಿಸಿ ಪಟ್ಟಿಯಲ್ಲಿ 2ಬಿ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸುವ ರಾಜ್ಯ ಸರಕಾರದ ನಿರ್ಧಾರವನ್ನು ಖಂಡಿಸಿದ ಕಾಂಗ್ರೆಸ್, ಪಕ್ಷ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಾವನ್ನು ಮರುಸ್ಥಾಪಿಸುವುದಾಗಿ ಭಾನುವಾರ ಘೋಷಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕ್ರಮವನ್ನು ಅಸಂವಿಧಾನಿಕ ಎಂದು ”ಅವರು ಮೀಸಲಾತಿಯನ್ನು ಆಸ್ತಿಯಂತೆ ಹಂಚಬಹುದು ಎಂದು ಭಾವಿಸುತ್ತಾರೆ. ಇದು ಆಸ್ತಿ ಅಲ್ಲ. ಇದು ಅಲ್ಪಸಂಖ್ಯಾತರ ಹಕ್ಕು,ಅವರ ಶೇಕಡಾ ನಾಲ್ಕನ್ನು ರದ್ದುಪಡಿಸಿ ಯಾವುದೇ ಪ್ರಮುಖ ಸಮುದಾಯಗಳಿಗೆ ನೀಡುವುದನ್ನು ನಾವು ಬಯಸುವುದಿಲ್ಲ. ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ನಮ್ಮ ಸಹೋದರರು ಮತ್ತು ಕುಟುಂಬದ ಸದಸ್ಯರು”ಎಂದರು.

ಇಡೀ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಈ ಪ್ರಸ್ತಾಪವನ್ನು ತಿರಸ್ಕರಿಸುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನಾವು ಇದನ್ನೆಲ್ಲ ರದ್ದುಗೊಳಿಸುತ್ತೇವೆ ಮತ್ತು ಮುಸ್ಲಿಮರನ್ನು ಒಬಿಸಿ ಪಟ್ಟಿಯಿಂದ ತೆಗೆದುಹಾಕಲು ಯಾವುದೇ ಆಧಾರವಿಲ್ಲ ಚುನಾವಣೆಯಲ್ಲಿ ಸೋಲನುಭವಿಸುತ್ತಿರುವ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರವು ಭಾವನಾತ್ಮಕ ವಿಚಾರಗಳನ್ನು ತೆಗೆದುಕೊಳ್ಳುತ್ತಿದೆ. ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪುಟದ ಮೊದಲ ಸಭೆಯಲ್ಲಿ ಕೋಟಾವನ್ನು ಮರುಸ್ಥಾಪಿಸುವ ನಿರ್ಧಾರ ಘೋಷಿಸಲು ಬಯಸುವುದಾಗಿ ಹೇಳಿದರು.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯು ಒಕ್ಕಲಿಗ ಮತ್ತು ವೀರಶೈವ-ಲಿಂಗಾಯತರಿಗೆ ತಲಾ ಎರಡರಂತೆ ಈ ಪ್ರಮಾಣವನ್ನು (ಶೇ 4) ಸಮಾನವಾಗಿ ವಿಭಜಿಸಲು ನಿರ್ಧರಿಸಿದೆ, ಇದನ್ನು ಎರಡು ರಾಜಕೀಯವಾಗಿ ಪ್ರಭಾವಿ ಸಮುದಾಯಗಳು ಸ್ವಾಗತಿಸಿದ್ದವು. ಮುಸ್ಲಿಮರಿಗೆ 10 ಪ್ರತಿಶತದಷ್ಟು ಆರ್ಥಿಕ ದುರ್ಬಲ ವರ್ಗಗಳ (EWS) ಮೀಸಲಾತಿ ನೀಡುವುದಾಗಿ ತಿಳಿಸಿತ್ತು.

ಟಾಪ್ ನ್ಯೂಸ್

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

congress flag

Karnataka: ಸಾಮಾಜಿಕ ಸಮಾನತೆ, ಪ್ರಾದೇಶಿಕ ಅಸಮಾನತೆ

SIDDARAMAYYA 1

ಆದಷ್ಟು ಶೀಘ್ರದಲ್ಲಿ ಗ್ಯಾರಂಟಿ ಜಾರಿ ನಿಶ್ಚಿತ : CM ಸಿದ್ದರಾಮಯ್ಯ

headlight

ನಿಯಮ ಬಾಹಿರ ಹೆಡ್‌ಲೈಟ್‌ಗಳ ಬಳಕೆ ವ್ಯಾಪಕ

congress flag

Karnataka: ಹಾಲಿ ಸಚಿವರ ಅವಧಿ ಕೇವಲ ಎರಡೂವರೆ ವರ್ಷವೇ?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌