ಸಂಪುಟ ಪುನಾರಚನೆಯಲ್ಲಿ ಹಿರಿಯರಿಗೆ ಕೊಕ್ ಕೊಟ್ಟರೆ ಸ್ವಾಗತ: ಉಮೇಶ್ ಕತ್ತಿ

ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷಕ್ಕೆ ಇನ್ನಷ್ಟು ಬಲ

Team Udayavani, Apr 7, 2022, 12:35 PM IST

1-sdsd

ಗುಂಡ್ಲುಪೇಟೆ: ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದ್ದು, ಇದರಲ್ಲಿ ಹಿರಿಯರಿಗೆ ಕೊಕ್ ಕೊಟ್ಟರೆ ಸ್ವಾಗತಿಸುತ್ತೇನೆ. ಅಂತೆಯೇ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷಕ್ಕೆ ಇನ್ನಷ್ಟು ಬಲ ಬರುತ್ತದೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಹೇಳಿದರು.

ತಾಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಿಗೆ ಕೊಕ್ ಕೊಟ್ಟು ಅವರನ್ನು ಪಕ್ಷ ಸಂಘಟನೆಗೆ ಬಳಸಿಕೊಂಡರೆ ಮುಂದಿನ ಬಾರಿಯು ಬಿಜೆಪಿ ಅಧಿಕಾರ ಹಿಡಿಯಬಹುದು. ಈಗಾಗಲೇ ನಾನು 9 ಬಾರಿ ಶಾಸಕನಾಗಿದ್ದೇನೆ ಎಂದರು.

ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರರಾಗಿದ್ದು, ಅವರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷದ ವರ್ಚಸ್ಸು ಇನ್ನಷ್ಟು ಹೆಚ್ಚಲಿದೆ. ಆದ್ದರಿಂದ ವಿಜಯೇಂದ್ರಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯನ್ನು ಜನರ ಅನುಕೂಲಕ್ಕಾಗಿ ವಿಭಜಿಸಬೇಕು, ಎಸಿ ಕಚೇರಿ ಇರುವ ಮೂರು ತಾಲೂಕುಗಳನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕು. ಶೀಘ್ರವೇ ಸಿಎಂ ಅವರಿಗೆ ಜಿಲ್ಲೆಯನ್ನು ವಿಭಜಿಸಲು ಮನವಿ ಸಲ್ಲಿಸಲಾಗುವುದು, ಎಲ್ಲಾ ಶಾಸಕರ ಸಹಮತವೂ ಇದೆ ಎಂದರು.

ಇದೇ ವೇಳೆ, ಗೋಕಾಕ್ ಅನ್ನು ಜಿಲ್ಲಾಕೇಂದ್ರ ಮಾಡಬೇಕೆಂದು ಪ್ರತಿಭಟಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ನನಗೂ ಹುಕ್ಕೇರಿಯನ್ನು ಜಿಲ್ಲೆ ಮಾಡಬೇಕೆಂಬ ಆಸೆ ಇದೆ. ಆದರೆ, ಅವೆಲ್ಲಾ ಆಗಲ್ಲ, ಮೂರು ತಾಲೂಕುಗಳಲ್ಲಿ ಎಸಿ ಕಚೇರಿಗಳಿದ್ದು ಅವು ಜಿಲ್ಲೆಗಳಾಗಿವೆ ಎಂದು ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.