ಬೆಂಗಳೂರು: ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆ ಪತ್ರಕರ್ತೆ ಶವವಾಗಿ ಪತ್ತೆ


Team Udayavani, Mar 24, 2022, 4:43 PM IST

1-sdsdsa

ಬೆಂಗಳೂರು: ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಗರದ ವೈಟ್‌ಫೀಲ್ಡ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ಕೇರಳ ಮೂಲದ ಶ್ರುತಿ ನಾರಾಯಣನ್ (35) ಎನ್ನುವವರು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ, ಪತ್ತೆಯಾಗಿದ್ದಾರೆ.

ಪತಿ ಕೇರಳಕ್ಕೆ ತೆರಳಿದ್ದ ವೇಳೆ ಶ್ರುತಿ ಸಾವನ್ನಪ್ಪಿದ್ದು, ಆಕೆಯ ತಾಯಿ ನಿರಂತರ ಕರೆ ಮಾಡಿದರೂ ಸ್ವೀಕರಿಸದೆ ಇದ್ದಾಗ ಅನುಮಾನ ಗೊಂಡು ಆಕೆಯ ಸಹೋದರ ಭದ್ರತಾ ಸಿಬ್ಬಂದಿಗೆ ಕರೆ ಮಾಡಿ ಪರಿಶೀಲಿಸಲು ಹೇಳಿದ್ದಾರೆ. ಈ ವೇಳೆ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ಶ್ರುತಿ 2017 ರಲ್ಲಿ ಅನೀಶ್ ಅವರನ್ನು ವಿವಾಹವಾದರು ಮತ್ತು ಇಬ್ಬರೂ ವೈಟ್‌ಫೀಲ್ಡ್‌ನ ನೆಲ್ಲೂರ ಹಳ್ಳಿಯ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಇಬ್ಬರ ನಡುವೆ ಕೌಟುಂಬಿಕ ಕಲಹ ಇತ್ತು ಎಂದು ಕುಟುಂಬಸ್ಥರು ಮತ್ತು ಬೆಂಗಳೂರಿನಲ್ಲೇ ಇರುವ ಶ್ರುತಿ ಸಹೋದರ ಅನೀಶ್ ಹೇಳಿದ್ದಾರೆ. ಕುಟುಂಬಸ್ಥರು ಸಾವಿನ ಕುರಿತು ಶಂಕಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.