ರಮೇಶ್ ಜಾರಕಿಹೊಳಿಯವರೇ ಸಿಡಿ ರಿಲೀಸ್ ಮಾಡಿದ್ದಾರೆ : ಸಂತ್ರಸ್ತೆ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
Team Udayavani, Mar 13, 2021, 9:19 PM IST
ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ವಿಡಿಯೋದಲ್ಲಿರುವ ಯುವತಿ ಸ್ಪಷ್ಟನೆ ನೀಡಿದ್ದಾರೆ.
ವಿಡಿಯೋ ಮೂಲಕ ಹೇಳಿರುವ ಸಂತ್ರಸ್ತೆ, ನಮ್ಮ ಮಾನ ಮರ್ಯಾದೆ ಹೋಗಿದೆ, ರಮೇಶ್ ಅವರೇ ಈ ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.
‘ಗೃಹ ಸಚಿವ ಬಸವರಾಜು ಬೊಮ್ಮಾಯಿಯವರಿಗೆ ನಾನು ಇಷ್ಟೇ ಕೇಳಿ ಕೊಳ್ಳುವುದು. ಈ ವಿಡಿಯೋವನ್ನು ಹೇಗೆ ಮಾಡಿದ್ರು ಗೊತ್ತಿಲ್ಲ. ಆದ್ರೆ ನಮ್ಮ ಮಾನ ಮರ್ಯಾದೆ ಹೋಗಿದೆ. ನಮಗೆ ರಾಜಕೀಯ ಬೆಂಬಲ ಇಲ್ಲ. ಈ ಸುದ್ದಿಯಿಂದ ನಮ್ಮ ಮನೆಯ ಬಳಿ ಜನರು ಬಂದು ಹೋಗುತ್ತಿದ್ದಾರೆ. ನಮ್ಮ ತಂದೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದೆ.
ರಮೇಶ್ ಜಾರಕಿಹೊಳಿ ಕೆಲಸ ಕೊಡಿಸುತ್ತೇನೆ ಅಂತ ಹೇಳಿದ್ರು. ಇದೀಗ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ ನನಗೆ ಯಾವುದೇ ರಕ್ಷಣೆ ಇಲ್ಲ. ನನಗೆ ರಕ್ಷಣೆ ಕೊಡಿ ಎಂದು ಯುವತಿ ಹೇಳಿಕೊಂಡಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ