ಅಂತಿಮ ಏಕದಿನ ಪಂದ್ಯ : ಭಾರತದ ವನಿತೆಯರಿಗೆ 4ನೇ ಸೋಲು


Team Udayavani, Mar 17, 2021, 11:10 PM IST

ಅಂತಿಮ ಏಕದಿನ ಪಂದ್ಯ : ಭಾರತದ ವನಿತೆಯರಿಗೆ 4ನೇ ಸೋಲು

ಲಕ್ನೋ : ಅಂತಿಮ ಏಕದಿನ ಪಂದ್ಯದಲ್ಲಾದರೂ ಗೆದ್ದು ಒಂದಿಷ್ಟು ಪ್ರತಿಷ್ಠೆ ಉಳಿಸಿಕೊಳ್ಳುವ ಭಾರತದ ವನಿತಾ ಕ್ರಿಕೆಟಿಗರ ಯೋಜನೆ ವಿಫ‌ಲಗೊಂಡಿದೆ. ಬುಧವಾರ ನಡೆದ 5ನೇ ಮುಖಾಮುಖೀಯಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಜಯ ಸಾಧಿಸಿ ಸರಣಿ ಗೆಲುವಿನ ಅಂತರವನ್ನು 4-1ಕ್ಕೆ ವಿಸ್ತರಿಸಿತು.

ಭಾರತ 49.3 ಓವರ್‌ಗಳಲ್ಲಿ 188 ರನ್‌ ಗಳಿಸಿದರೆ, ದಕ್ಷಿಣ ಆಫ್ರಿಕಾ 48.2 ಓವರ್‌ಗಳಲ್ಲಿ 5 ವಿಕೆಟಿಗೆ 189 ರನ್‌ ಬಾರಿಸಿ ಜಯ ಸಾಧಿಸಿತು. ಮಿಥಾಲಿ ಅಜೇಯ 79 ರನ್‌ ಬಾರಿಸಿ ಹೋರಾಟ ಸಂಘಟಿಸಿದರು (104 ಎಸೆತ, 8 ಬೌಂಡರಿ, 1 ಸಿಕ್ಸರ್‌).

ಮಿಂಚಿದ ರಾಜೇಶ್ವರಿ
ದಕ್ಷಿಣ ಆಫ್ರಿಕಾ ಚೇಸಿಂಗ್‌ ಆಘಾತಕಾರಿ ಯಾಗಿಯೇ ಆರಂಭಗೊಂಡಿತು. 27 ರನ್ನಿಗೆ 3 ವಿಕೆಟ್‌ ಬಿತ್ತು. ಕರ್ನಾಟಕದ ಎಡಗೈ ಸ್ಪಿನ್ನರ್‌ ರಾಜೇಶ್ವರಿ ಗಾಯಕ್ವಾಡ್‌ ಘಾತಕ ಸ್ಪೆಲ್‌ ಮೂಲಕ ಹರಿಣಗಳಿಗೆ ಕಂಟಕವಾಗಿ ಪರಿಣಮಿಸಿದರು. ಆದರೆ ಮಧ್ಯಮ ಕ್ರಮಾಂಕದ ಆಟಗಾರ್ತಿಯರಾದ ಮಿಗ್ನನ್‌ ಡು ಪ್ರೀಝ್ (57), ಆ್ಯನೆ ಬಾಶ್‌ (58) ಮತ್ತು ಮರಿಜಾನ್‌ ಕಾಪ್‌ (ಔಟಾಗದೆ 36) ಕ್ರೀಸ್‌ ಆಕ್ರಮಿಸಿಕೊಂಡು ತಂಡವನ್ನು ದಡ ತಲುಪಿಸಿದರು.

ರಾಜೇಶ್ವರಿ ಗಾಯಕ್ವಾಡ್‌ 10 ಓವರ್‌ಗಳ ಸ್ಪೆಲ್‌ನಲ್ಲಿ 4 ಮೇಡನ್‌ ಮಾಡಿ, ಕೇವಲ 13 ರನ್ನಿತ್ತು 3 ವಿಕೆಟ್‌ ಉರುಳಿಸಿ ಗಮನ ಸೆಳೆದರು.

ಇದನ್ನೂ ಓದಿ :ಡಿನೋಟಿಫಿಕೇಷನ್‌ ಆರೋಪ ಪ್ರಕರಣ: ಬಿಎಸ್‌ವೈಗೆ ಸಂಕಷ್ಟ?

ಸಂಕ್ಷಿಪ್ತ ಸ್ಕೋರ್‌: ಭಾರತ-49.3 ಓವರ್‌ಗಳಲ್ಲಿ 188 (ಮಿಥಾಲಿ 79, ಕೌರ್‌ 30, ಪೂನಿಯ 18, ಮಂಧನಾ 18, ಡಿ ಕ್ಲಾರ್ಕ್‌ 35ಕ್ಕೆ 3, ಸೆಖುಖುನ್‌ 26ಕ್ಕೆ 2, ಶಂಗೇಸ್‌ 43ಕ್ಕೆ 2). ದ.ಆಫ್ರಿಕಾ-48.2 ಓವರ್‌ಗಳಲ್ಲಿ 5 ವಿಕೆಟಿಗೆ 189 (ಬಾಶ್‌ 58, ಡು ಪ್ರೀಝ್ 57, ಕಾಪ್‌ ಔಟಾಗದೆ 36, ರಾಜೇಶ್ವರಿ 13ಕ್ಕೆ 3).

ಪಂದ್ಯಶ್ರೇಷ್ಠ: ಆ್ಯನೆ ಬಾಶ್‌.

ಸರಣಿಶ್ರೇಷ್ಠ: ಲಿಜೆಲ್‌ ಲೀ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.