ಮತಾಂತರ ತಡೆಯಲು ಶ್ರಮಿಸಿ: ಗುಜರಾತ್ ಕೈ ಶಾಸಕಿ
Team Udayavani, May 15, 2023, 7:48 AM IST
ಬನಸ್ಕಾಂತ: “ವರ್ಷಗಳ ಹಿಂದೆ ಕ್ರೈಸ್ಥ ಧರ್ಮಕ್ಕೆ ಮತಾಂತರವಾದ ಬುಡಕಟ್ಟು ಸಮುದಾಯದ ಅನೇಕರು ಈಗ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಆಗುತ್ತಿದ್ದಾರೆ” ಎಂದು ಗುಜರಾತ್ ಕಾಂಗ್ರೆಸ್ ಶಾಸಕಿ ಗೆನಿಬೆನ್ ಠಾಕೂರ್ ಹೇಳಿದ್ದಾರೆ. ಗುಜರಾತ್ನ ಬನಸ್ಕಾಂತ ಜಿಲ್ಲೆಯ ಭಭಾರ್ ಗ್ರಾಮದ ವಾಲ್ಮೀಕಿ ಸಮುದಾಯದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದೂ ಧರ್ಮವನ್ನು ರಕ್ಷಿಸಲು ಶ್ರಮಿಸುತ್ತಿರುವ ಧಾರ್ಮಿಕ ಗುರುಗಳು, ಬುಡಕಟ್ಟು ಜನಾಂಗದವರು ಇತರೆ ಧರ್ಮಗಳಿಗೆ ಮತಾಂತರವಾಗುವುದನ್ನು ತಡೆಯಲು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇದೇ ವೇಳೆ ಮನವಿ ಮಾಡಿದರು. “ಗುಜರಾತ್ನಲ್ಲಿ ಕ್ರೈಸ್ಥ ಧರ್ಮಕ್ಕೆ ಮತಾಂತರವಾದ ಬುಡಕಟ್ಟು ಸಮುದಾಯದವರು ಐಎಎಸ್, ಐಪಿಎಸ್ ಮಾತ್ರವಲ್ಲದೇ ಕಂದಾಯ ಅಧಿಕಾರಿ, ಜಿಲ್ಲಾ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಅನೇಕ ಸರ್ಕಾರಿ ಉದ್ಯೋಗಗಳನ್ನು ಹೊಂದಿದ್ದಾರೆ. ಅಲ್ಲದೇ ಪರಿಶಿಷ್ಟ ಸಮುದಾಯದವರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿದ್ದಾರೆ’ ಎಂದು ವವ್ ವಿಧಾನಸಭಾ ಕ್ಷೇತ್ರದ ಶಾಸಕಿ ಗೆನಿಬೆನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು