ಕಾರ್ಮಿಕರ ಸಲಕರಣೆ ಕಾಂಗ್ರೆಸ್ ಮುಖಂಡರ ಗೋದಾಮಿನಲ್ಲಿ ಅಕ್ರಮ ದಾಸ್ತಾನು !
Team Udayavani, Mar 12, 2022, 1:16 PM IST
ಕೋಲಾರ: ಜಿಲ್ಲೆಯ ಕಾರ್ಮಿಕರಿಗೆ ವಿತರಿಸಲು ಸರ್ಕಾರದಿಂದ ಬಿಡುಗಡೆಯಾಗಿದ್ದ ಸಲಕರಣೆಗಳು ಖಾಸಗಿ ವ್ಯಕ್ತಿಯ ಗೋದಾಮಿನಲ್ಲಿ ಪತ್ತೆಯಾಗಿದೆ.
ಬಂಗಾರಪೇಟೆ ಪಟ್ಟಣದ ಕಾರ್ಮಿಕ ಇಲಾಖೆಯಲ್ಲಿ ಸುಮಾರು 800 ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ನೀಡಲು ಸಲಕರಣೆಗಳ ಕಿಟ್ ಗಳು ಕಾರ್ಮಿಕರಿಗೆ ವಿತರಣೆ ಮಾಡದೆ ಅಕ್ರಮವಾಗಿ ಕಾಂಗ್ರೆಸ್ ಮುಖಂಡರಿಗೆ ಸೇರಿದ ಗೋದಾಮಿನಲ್ಲಿ ಶೇಖರಿಸಿಟ್ಟಿರುವುದು ಬೆಳಕಿಗೆ ಬಂದಿದೆ.
ಕಾರ್ಮಿಕ ಇಲಾಖೆಯಲ್ಲಿ ಏಜೆಂಟ್ ಆಗಿರುವ ಭರತ್ ಎಂಬುವವರಿಗೆ ಸೇರಿದ ಗೋಡೌನ್ ನಲ್ಲಿ ಕಾರ್ಮಿಕರ ಸಲಕರಣೆಗುಳ ಬಚ್ಚಿಟ್ಟದ್ದನ್ನು ಪತ್ತೆ ಹಚ್ಚಲಾಗಿದೆ.
ಬಂಗಾರಪೇಟೆ ಪೊಲೀಸರು ಭರತ್ ಎಂಬವನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಾಲೂಕು ಕಾರ್ಮಿಕ ಅಧಿಕಾರಿ ರೇಣುಕಾಪ್ರಸಾದ್ ನೇರ ಶಾಮೀಲಾಗಿದ್ದು ವಿಚಾರ ಬಯಲಾದ ಬಳಿಕ ನಾಪತ್ತೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ