ಧರೆಯ ಮೇಲಿನ ಕುಬೇರ ಪುಟಿನ್ ಗೆ ನಿರ್ಬಂಧ ವಿಧಿಸಲು ಜಾಗತಿಕ ಶಕ್ತಿಗಳ ಮೀನಾಮೇಷ ?


Team Udayavani, Feb 26, 2022, 11:26 AM IST

1-sss

ಉಕ್ರೇನ್ ಮೇಲೆ ದಾಳಿ ನಡೆಸಿರುವ ಕಾರಣಕ್ಕೆ ನ್ಯಾಟೋ ಸೇರಿ ಅಂತಾರಾಷ್ಟ್ರೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟೀನ್ ಸಂಪತ್ತಿನ ಬಗ್ಗೆ ಈಗ ವಿಶ್ವಾದ್ಯಂತ ಮತ್ತೆ ಚರ್ಚೆ ಶುರುವಾಗಿದೆ. ಈ ಭೂತಳದ ಅತ್ಯಂತ ಶ್ರೀಮಂತ ರಾಜಕಾರಣಿ ಎಂದು ಪುಟಿನ್ ಅವರನ್ನು ಪರಿಗಣಿಸಲಾಗಿದ್ದು ಅವರು ಧರೆಯ ಮೇಲಿನ ಕುಬೇರ ಎಂದರೂ ತಪ್ಪಲ್ಲ.

ಈ ಕಾರಣಕ್ಕಾಗಿಯೇ ರಷ್ಯಾ ಮೇಲೆ ವಿಧಿಸುವ ಆರ್ಥಿಕ ದಿಗ್ಬಂಧ ಪುಟಿನ್ ಮೇಲಿನ ನಿರ್ಬಂಧವೂ ಆಗುತ್ತದೆ ಎಂಬುದು ಅಮೆರಿಕಾ ಸೇರಿ ನ್ಯಾಟೋ ರಾಷ್ಟ್ರಗಳ ಲೆಕ್ಕಾಚಾರವಾಗಿತ್ತು. ಆದರೆ ಈ ಬೆದರಿಕೆಗೆ ಪುಟಿನ್ ಬಗ್ಗಿಲ್ಲ,ಜಗ್ಗಿಲ್ಲ. ಹೀಗಾಗಿ ಪುಟಿನ್ ಆಪ್ತ ಉದ್ಯಮಿಗಳ ಮೇಲೆ ಬ್ರಿಟನ್ ಸೇರಿ ಕೆಲ ರಾಷ್ಟ್ರಗಳು ನಿರ್ಬಂಧ ವಿಧಿಸಿವೆ.

ಪುಟಿನ್ ಅವರ ಕಟು ಟೀಕಾಕಾರ ಹಾಗೂ ಆರ್ಥಿಕ ತಜ್ಞ ಬಿಲ್ ಬಾರ್ ವರ್ಡ್ ಪ್ರಕಾರ ಸರಿಸುಮಾರು 200 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತು ಹೊಂದಿದ್ದಾರೆ. ಜೆಫ್ ಬಿಜೊ, ಬಿಲ್ ಗೇಟ್ಸ್ , ಎಕಾನ್ ಮಸ್ಕ್ ಗಿಂತಲೂ ಪುಟಿನ್ ಸಿರಿವಂತ. ರಷ್ಯಾದ ತೈಲೋದ್ಯಮದಲ್ಲಿ ಪುಟಿನ್ ಸಿಂಹಪಾಲು ಹೂಡಿಕೆ ಹೊಂದಿದ್ದು, ರಷ್ಯಾದಲ್ಲಿ ಪುಟಿನ್ ಸಂಪತ್ತಿನ ಪತ್ತೆ ಕಸರತ್ತು ನಡೆಸುವುದೇ ವ್ಯರ್ಥ ಪ್ರಯತ್ನ ಎಂದು ಕೆಲವರ ವಾದ.

ಅಮೆರಿಕಾ ಹಾಗೂ ಯುರೋಪ್ ರಾಷ್ಟ್ರಗಳಲ್ಲೂ ಪುಟಿನ್ ಹೂಡಿಕೆ ಮಾಡಿದ್ದು, ರಷ್ಯಾದ ಪ್ರಮುಖ ಬ್ಯಾಂಕ್ ಗಳಲ್ಲಿ ವೈಯಕ್ತಿಕ ಪಾಲುದಾರಿಕೆ ಇದೆ. ಹೀಗಾಗಿ ಬ್ರಿಟನ್ ಸೇರಿದಂತೆ ಪ್ರಮುಖ ರಾಷ್ಟ್ರಗಳು ತಮ್ಮಲ್ಲಿರುವ ರಷ್ಯಾ ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿ ಬೆದರಿಸುವ ಪ್ರಯತ್ನ ನಡೆಸಿದ್ದಾರೆ.

ಕೆಲವು ವಿಶ್ಲೇಷಕರ ಪ್ರಕಾರ ರಷ್ಯಾ ಮೇಲೆ ವಿಧಿಸುವ ದೀರ್ಘಕಾಲೀನ‌ ನಿರ್ಬಂಧ ಯುರೋಪಿಯನ್ ರಾಷ್ಟ್ರಗಳಿಗೇ ಸಮಸ್ಯೆ ಉಂಟು ಮಾಡಬಹುದು. ಇದರಿಂದ ಪುಟಿನ್ ಗೆ ಲಾಭ ಎಂದು ಹೇಳಲಾಗುತ್ತಿದೆ.

ಆದರೆ ಪುಟಿನ್ ಮಾತ್ರ ತಮ್ಮ ಸಂಪತ್ತಿನ ಬಗ್ಗೆ ವ್ಯಕ್ತವಾಗುವ ಅಂತಾರಾಷ್ಟ್ರೀಯ ಟೀಕೆ ಬಗ್ಗೆ ಎಂದು ತಲೆಕೆಡಿಸಿಕೊಂಡಿಲ್ಲ. ಕ್ರೆಮ್ಲಿನ್ ನ ಅಧಿಕೃತ ದಾಖಲೆ ಪ್ರಕಾರ, ಪುಟಿನ್ ವಾರ್ಷಿಕ ೧೪೦,೦೦೦ ಡಾಲರ್ ವೇತನ ಪಡೆಯುತ್ತಿದ್ದು ಮೂರು ಕಾರು, ಒಂದು ಟ್ರಿಲರ್, 800 ಚದರ ಅಡಿ ಅಪಾರ್ಟ್ ಮೆಂಟ್ ಹಾಗೂ ಪಿಂಚಣಿಗೆ ಸಂಬಂಧಪಟ್ಟ ಹೂಡಿಕೆಯನ್ನು ಮಾತ್ರ ಹೊಂದಿದ್ದಾರೆ. ಆದರೆ ಇದು ತೋರಿಕೆಯ ಲೆಕ್ಕಾಚಾರವಾಗಿದ್ದು, ಪುಟಿನ್ ಜಾಗತಿಕ ಕುಬೇರ ಎಂಬುದನ್ನು ಮಾತ್ರ ವಿಶ್ವವೇ ಹೇಳುತ್ತಿದೆ.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.