World Test Championship ಫೈನಲ್‌: 4 ದಿನ “ಫುಲ್‌ ಹೌಸ್‌” ನಿರೀಕ್ಷೆ


Team Udayavani, May 31, 2023, 7:49 AM IST

wtc final

ಲಂಡನ್‌: ಭಾರತ-ಆಸ್ಟ್ರೇಲಿಯ ನಡುವೆ “ತಟಸ್ಥ ಕೇಂದ್ರ’ವಾದ ಲಂಡನ್‌ನ ಓವಲ್‌ ಮೈದಾನಲ್ಲಿ ನಡೆಯುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನಿಷ್ಠ ಮೊದಲ 4 ದಿನಗಳ ಆಟದ ವೇಳೆ ಸ್ಟೇಡಿಯಂ ಫ‌ುಲ್‌ ಆಗುವ ಎಲ್ಲ ಸಾಧ್ಯತೆ ಇದೆ ಎಂದು ಇಸಿಬಿ ತಿಳಿಸಿದೆ. 2ನೇ ಆವೃತ್ತಿಯ ಈ ಫೈನಲ್‌ ಪಂದ್ಯ ಜೂನ್‌ 7ರಿಂದ 11ರ ತನಕ ಸಾಗಲಿದೆ.

ಇನ್ನೊಂದು ಶುಭ ಸಮಾಚಾರವೆಂದರೆ, ಈ ಪಂದ್ಯಕ್ಕೆ ಐಸಿಸಿ ಮೀಸಲು ದಿನವನ್ನು ಇರಿಸಿರುವುದು. ಅದರಂತೆ ಪಂದ್ಯ ಜೂ. 12ರ ತನಕ ಮುಂದುವರಿಯಬಹುದಾಗಿದೆ.
“ವಿಶ್ವದ ಎರಡು ಶ್ರೇಷ್ಠ ದರ್ಜೆಯ ಟೆಸ್ಟ್‌ ತಂಡಗಳು ಇಲ್ಲಿ ಸ್ಪರ್ಧೆಗೆ ಇಳಿಯಲಿವೆ. ಸಹಜವಾಗಿಯೇ ಇಂಗ್ಲೆಂಡ್‌ನ‌ ಕ್ರಿಕೆಟ್‌ ಪ್ರೇಮಿಗಳಿಗೆ ಈ ಪಂದ್ಯದ ಬಗ್ಗೆ ವಿಶೇಷ ಕುತೂಹಲ ಮೂಡಿದೆ. ಹಾಗೆಯೇ ಭಾರತ, ಆಸ್ಟ್ರೇಲಿಯ ಮೂಲದ ಕ್ರಿಕೆಟ್‌ಪ್ರಿಯರೂ ಭಾರೀ ಆಸಕ್ತಿ ತಾಳಿದ್ದಾರೆ. ಹೀಗಾಗಿ ಮೊದಲ 4 ದಿನ ಓವಲ್‌ ಸ್ಟೇಡಿಯಂ ಭರ್ತಿ ಆಗುವ ಎಲ್ಲ ಸಾಧ್ಯತೆ ಇದೆ’ ಎಂಬುದಾಗಿ ಐಸಿಸಿ ಜಿಎಂ ವಾಸಿಮ್‌ ಖಾನ್‌ ಹೇಳಿದ್ದಾರೆ.

“ಲಂಡನ್‌ ಹವಾಮಾನ ಪಂದ್ಯಕ್ಕೆ ಸಹಕರಿಸುವ ನಿರೀಕ್ಷೆ ನಮ್ಮದು. ಆದರೂ ನಷ್ಟವಾದ ಅವಧಿಯನ್ನು ತುಂಬಿಸಿ ಕೊಡುವ ಉದ್ದೇಶದಿಂದ ಮೀಸಲು ದಿನವನ್ನು ಇರಿಸಲಾಗಿದೆ’ ಎಂದೂ ಖಾನ್‌ ತಿಳಿಸಿದರು.

ಎರಡು ವರ್ಷಗಳ ಹಿಂದೆ ಸೌತಾಂಪ್ಟನ್‌ನಲ್ಲಿ ಆಡಲಾದ ಫೈನಲ್‌ನಲ್ಲಿ ಭಾರತ-ನ್ಯೂಜಿಲ್ಯಾಂಡ್‌ ಎದುರಾಗಿದ್ದವು. ಡ್ರಾ ಮಾಡಿಕೊಳ್ಳಬಹುದಾಗಿದ್ದ ಪಂದ್ಯವನ್ನು ಸೋತ ಭಾರತ ಪ್ರಶಸ್ತಿ ವಂಚಿತವಾಗಿತ್ತು.

ಟಾಪ್ ನ್ಯೂಸ್

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

totapuri 2 review

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.