2ನೇ ವಿಶ್ವಯುದ್ಧದಲ್ಲಿ ಮುಳುಗಿದ್ದ ಹಡಗು 84 ವರ್ಷಗಳ ನಂತರ ಪತ್ತೆ!

-ಜಪಾನ್‌ ಹಡಗು ಮುಳುಗಿದ್ದರಿಂದ ಆಸೀಸ್‌ನ 864 ಯೋಧರು ಬಲಿ -ಫಿಲಿಪ್ಪೀನ್ಸ್‌ನ ಲುಝಾನ್‌ ದ್ವೀಪದ ಸಮುದ್ರದಾಳದಲ್ಲಿ ಹಡಗು ಪತ್ತೆ

Team Udayavani, Apr 24, 2023, 8:01 AM IST

ww 2

ನವದೆಹಲಿ: ಮನೆಯಲ್ಲಿನ ಸದಸ್ಯರು ಒಂದೆರಡು ವರ್ಷ ನಾಪತ್ತೆಯಾಗಿ, ಮತ್ತೆ ಮರಳಿದರೆ ಆಗುವ ಅಚ್ಚರಿ, ಸಂತಸ ಎಷ್ಟೆಂದು ನಿಮಗೆಲ್ಲ ಗೊತ್ತಿರುತ್ತದೆ. ಹಾಗಿರುವಾಗ 2ನೇ ವಿಶ್ವಯುದ್ಧದಲ್ಲಿ ನಾಪತ್ತೆಯಾಗಿದ್ದ ಹಡಗೊಂದು 84 ವರ್ಷಗಳ ನಂತರ ಪತ್ತೆಯಾದರೆ ಆಗುವ ಅಚ್ಚರಿ ಎಷ್ಟಿರಬಹುದು?

ಶನಿವಾರ ದ.ಚೀನಾ ಸಮುದ್ರವೆಂದು ಕರೆಸಿಕೊಳ್ಳುವ ಫಿಲಿಪ್ಪೀನ್ಸ್‌ನ ಲುಝಾನ್‌ ದ್ವೀಪದ ಸಮುದ್ರದಾಳದಲ್ಲಿ ಜಪಾನಿನ ಮಾಂಟೆವಿಡಿಯೊ ಮಾರು ಹಡಗು ಪತ್ತೆಯಾಗಿದೆ. 13,123 ಅಡಿಗಳ ಆಳದಲ್ಲಿ ಈ ಹಡಗು ಸಿಕ್ಕನಂತರ ಯೋಧರ ಕುಟುಂಬಕ್ಕೆ ಅಂತೂ ಒಂದು ಉತ್ತರ ಸಿಕ್ಕಿದೆ.

ಆಸೀಸ್‌ನ 864 ಯೋಧರನ್ನು ಬಲಿಪಡೆದಿದ್ದ ಈ ಘಟನೆ, ಆಸೀಸ್‌ ಇತಿಹಾಸದಲ್ಲೇ ಅತಿದೊಡ್ಡ ಸಮುದ್ರ ದುರಂತ ಎಂದು ದಾಖಲಾಗಿದೆ. 1942, ಜುಲೈ ತಿಂಗಳಲ್ಲಿ ಪಪುವಾ ನ್ಯೂಗಿನಿಯದಿಂದ ಚೀನಾದ ಹೈನಾನ್‌ಗೆ ಹೊರಟಿದ್ದ ಹಡಗು ಅಮೆರಿಕದ ಸಬ್‌ಮರಿನ್‌ವೊಂದರ ಟಾಪೆಡೊ ದಾಳಿಗೆ ತುತ್ತಾಗಿತ್ತು. ಇದು ವ್ಯಾಪಾರಿ ಹಡಗಾಗಿದ್ದರೂ ಯುದ್ಧ ಕಾರ್ಯಾಚರಣೆಗಳಿಗೂ ಬಳಸಲ್ಪಡುತ್ತಿತ್ತು.

864 ಆಸೀಸ್‌ ಯೋಧರು ಸಾವನ್ನಪ್ಪಿದ್ದರೂ ಹಡಗಿನಲ್ಲಿ ಯುದ್ಧ ಕೈದಿಗಳಿದ್ದರೇ ಎನ್ನುವುದು ಖಚಿತವಿಲ್ಲ. ಇದರ ಶೋಧವನ್ನು ಆಸ್ಟ್ರೇಲಿಯಾದ ರಕ್ಷಣಾ ಇಲಾಖೆ ನೆರವಿನಿಂದ ಸಬ್‌ಮರಿನ್‌ ಪುರಾತತ್ವ ಇಲಾಖೆ, ಸಮುದ್ರದಾಳ ಶೋಧಪಡೆ ಕೈಗೊಂಡಿತ್ತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.