Wrestlers: ಕುಸ್ತಿಪಟುಗಳ ಹೋರಾಟ- ವಿಶ್ವ ಒಕ್ಕೂಟ ಎಚ್ಚರಿಕೆ


Team Udayavani, May 31, 2023, 6:02 AM IST

wrestlers

ಹರಿದ್ವಾರ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ, ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಕುಸ್ತಿ ಒಕ್ಕೂಟ ಬೆಂಬಲ ಸೂಚಿಸಿದೆ. ರವಿವಾರ ಪ್ರತಿಭಟನಕಾರರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದೆ.

ಕೂಡಲೇ ಪ್ರಕರಣದ ಕುರಿತು ನಿಷ್ಪಕ್ಷ ತನಿಖೆ ನಡೆಸಬೇಕು. ತತ್‌ಕ್ಷಣವೇ ಕುಸ್ತಿ ಫೆಡರೇಷನ್‌ಗೆ ಚುನಾವಣೆ ನಡೆಸಬೇಕು. ತಪ್ಪಿದಲ್ಲಿ ಫೆಡರೇಷನ್‌ನ ಮಾನ್ಯತೆ ರದ್ದುಮಾಡಲಾಗುವುದು ಎಂದು ಎಚ್ಚರಿಸಿದೆ.

ಸ್ವಾಭಿಮಾನದ ಹೋರಾಟ

ಇದಕ್ಕೂ ಮುನ್ನ ಮಂಗಳವಾರ, “ಸ್ವಾಭಿಮಾನದೊಂದಿಗೆ ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ. ನಮ್ಮ ಪದಕಗಳನ್ನೆಲ್ಲ ಗಂಗಾ ನದಿಯಲ್ಲಿ ವಿಸರ್ಜಿ­ಸ­ಲಿ­ದ್ದೇವೆ’ ಎಂದು ಘೋಷಿಸಿದ್ದ ಕುಸ್ತಿಪಟುಗಳು ಹರಿದ್ವಾರಕ್ಕೆ ಆಗಮಿಸಿದ್ದರು. ಆದರೆ ಖಾಪ್‌ ಸದಸ್ಯರು ರೈತ ನಾಯಕರು ಕುಸ್ತಿಪಟುಗಳ ಮನವೊಲಿಸಿ ಪದಕಎಸೆಯದಂತೆ ತಡೆದರು. ಕೇಂದ್ರಕ್ಕೆ 5 ದಿನಗಳ ಗಡುವು ಕೊಟ್ಟರು.

ಟಾಪ್ ನ್ಯೂಸ್

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

ಖ್ಯಾತ ವರ್ಣ ಚಿತ್ರ ಕಲಾವಿದ ಚಂದ್ರನಾಥ ಆಚಾರ್ಯಗೆ ಬಾಲವನ ಪ್ರಶಸ್ತಿ

ಖ್ಯಾತ ವರ್ಣ ಚಿತ್ರ ಕಲಾವಿದ ಚಂದ್ರನಾಥ ಆಚಾರ್ಯಗೆ ಬಾಲವನ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.