ಕೊವಿಡ್‌ ವೈರಾಣುವಿನ ಉಗಮ ಸ್ಥಾನ ಎಂದು ಗುರುತಿಸಲ್ಪಟ್ಟ ವುಹಾನ್‌ ಮಾರ್ಕೆಟ್‌ ಈಗ ಹೇಗಿದೆ?


Team Udayavani, Apr 20, 2021, 7:20 AM IST

ಕೊವಿಡ್‌ ವೈರಾಣುವಿನ ಉಗಮ ಸ್ಥಾನ ಎಂದು ಗುರುತಿಸಲ್ಪಟ್ಟ ವುಹಾನ್‌ ಮಾರ್ಕೆಟ್‌ ಈಗ ಹೇಗಿದೆ?

ಬೀಜಿಂಗ್‌: ಸುತ್ತಲೂ ಬ್ಯಾರಿಕೇಡ್‌ಗಳು… ಅಂಗಡಿಗಳು ಬಂದ್‌. ಯಾವುದೇ ನರಪಿಳ್ಳೆಯೂ ಸುಳಿಯದಂಥ ವಾತಾವರಣ… ಸಂಶೋಧಕರಿಗಷ್ಟೇ ಒಳ ಹೋಗಿ ಬರಲು ಅವಕಾಶ.. ಅದೂ ಚೀನ ಸರಕಾರದ ಅನುಮತಿಯೊಂದಿಗೆ… ಜನರಿಲ್ಲದೆ, ನಿರ್ವಹಣೆಯಿಲ್ಲದೆ ನಿಧಾನವಾಗಿ ಶಿಥಿಲಾವಸ್ಥೆಗೆ ಜಾರುತ್ತಿರುವ ಕಟ್ಟಡ!

ಇದು ಇಡೀ ಜಗತ್ತಿಗೇ ಕೊರೊನಾ ಎಂಬ ಮಹಾಮಾರಿಯನ್ನು ಪಸರಿಸಿದ ಕೊವಿಡ್‌-19 ಎಂಬ ಮಾರಕ ವೈರಾಣುವಿನ ಉಗಮ ಸ್ಥಾನ ಎಂದು ಗುರುತಿಸಲ್ಪಟ್ಟ ಚೀನದ ವುಹಾನ್‌ ನಗರದ ಮಾಂಸದ ಮಾರುಕಟ್ಟೆಯ ಇಂದಿನ ದುಃಸ್ಥಿತಿ. 2019ರ ಅಂತ್ಯದ ವೇಳೆಯಲ್ಲೇ ವುಹಾನ್‌ನಲ್ಲಿ ಕೊರೊನಾ ಪ್ರತ್ಯಕ್ಷವಾಗಿತ್ತು. ಇದರ ಮೂಲವನ್ನು ಕೆದಕಿದ ತಜ್ಞರು ಬೆರಳು ತೋರಿಸಿದ್ದೇ ಈ ಮಾರುಕಟ್ಟೆ ಕಡೆಗೆ. ಆಗಿನಿಂದ, ಈ ಮಾರುಕಟ್ಟೆ ಜಗತ್ತಿನಾದ್ಯಂತ ಕುಖ್ಯಾತಿ ಪಡೆಯಿತು. 2020ರ ಜ. 1ರಂದು ಇಡೀ ಮಾರುಕಟ್ಟೆಯನ್ನು ಸೀಲ್‌ಡೌನ್‌ ಮಾಡಲಾಯಿತು. ಅದಾಗಿ ವರ್ಷವೇ ಉರುಳಿದೆ. ಆಗಿನಿಂದ ಇಲ್ಲಿಯ ವರೆಗೂ ಮಾರುಕಟ್ಟೆ ಸಹಜ ಸ್ಥಿತಿಗೆ ಮರಳಿಲ್ಲ. ಈಗಲೂ ಇಡೀ ಮಾರುಕಟ್ಟೆ ಪ್ರದೇಶವನ್ನು ಬ್ಯಾರಿಕೇಡ್‌ಗಳಿಂದ ಮುಚ್ಚಲಾಗಿದೆ.

ಆಮದಿನಿಂದ ಇಂದಿನವರೆಗೂ ಈ ಮಾರುಕಟ್ಟೆಗೆ ತಜ್ಞರು ಬಿಟ್ಟರೆ ಮಿಕ್ಕವರ್ಯಾರೂ ಹೋಗುತ್ತಿಲ್ಲ. ಯಾವುದಾದರೂ ಅಧ್ಯಯನ ತಂಡವೊಂದು ಸಂಪೂರ್ಣ ಪಿಪಿಇ ಕಿಟ್‌ಗಳನ್ನು ಧರಿಸಿ ಇದರೊಳಗೆ ಹೋಗುವುದು ಸ್ಯಾಂಪಲ್‌ಗ‌ಳನ್ನು ತರುವುದು ಮಾಮೂಲಾಗಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.