ಬೆದರಿಕೆ ಹಿನ್ನೆಲೆ ಅಣ್ಣಾಮಲೈ ಗೆ ಭದ್ರತೆ ಹೆಚ್ಚಿಸಿದ ಕೇಂದ್ರ ಗೃಹ ಸಚಿವಾಲಯ
Team Udayavani, Apr 2, 2022, 2:55 PM IST
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ , ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಕೇಂದ್ರ ಗೃಹ ಸಚಿವಾಲಯ ‘ವೈ’ ಕೆಟಗರಿ ಭದ್ರತೆ ಒದಗಿಸುತ್ತಿದೆ.
ಸಿಆರ್ಪಿಎಫ್ ಯೋಧರು ಸಿಂಗಂ ಖ್ಯಾತಿಯ ಮಾಜಿ ಪೊಲೀಸ್ ಅಧಿಕಾರಿಗೆ ಭದ್ರತೆಯನ್ನು ನೀಡಲಿದ್ದಾರೆ.ಇದುವರೆಗೆ ರಾಜ್ಯ ಪೊಲೀಸರು ಅವರಿಗೆ ಭದ್ರತೆ ಒದಗಿಸುತ್ತಿದ್ದರು.
ಪಕ್ಷ ಸಂಘಟನೆ ಮತ್ತು ಹೋರಾಟಗಳಲ್ಲಿ ಸಕ್ರಿಯ ವಾಗಿರುವ ಅಣ್ಣಾಮಲೈ ಅವರಿಗೆ ಬೆದರಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಭದ್ರತೆ ಹೆಚ್ಚಳ ಮಾಡಿದೆ.
ತಮಿಳುನಾಡಿನ ಬಿಜೆಪಿ ನಾಯಕ ಎಲ್. ಮುರುಗನ್ ಕೇಂದ್ರ ಸಚಿವರಾಗಿ ನೇಮಕಗೊಂಡ ನಂತರ, ಅಣ್ಣಾಮಲೈ ಅವರನ್ನು ಜುಲೈ 2021 ರಲ್ಲಿ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ