ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ
Team Udayavani, Jan 26, 2022, 10:56 AM IST
ವಿಟ್ಲ: ಕರೋಪಾಡಿ ಗ್ರಾಮದ ಬೇತ ನಿವಾಸಿ, ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್(83) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಜ.26ರಂದು ನಿಧನ ಹೊಂದಿದರು.
ಧರ್ಮಸ್ಥಳ ಮೇಳದಲ್ಲಿ ಯಕ್ಷಗಾನ ರಂಗವನ್ನು ಪ್ರವೇಶಿಸಿದ ಅವರು ಕುತ್ಯಾರು ಮೇಳ, ಸುಬ್ರಹ್ಮಣ್ಯ ಮೇಳ, ಇರಾ ಕುಂಡಾವು ಮೇಳ ಮತ್ತು ಬಪ್ಪನಾಡು ಮೇಳದಲ್ಲಿ ಸೇರಿ ಒಟ್ಟು 35 ವರ್ಷಗಳ ಕಾಲ ಯಕ್ಷರಂಗದಲ್ಲಿ ಸೇವೆ ಸಲ್ಲಿಸಿದ್ದರು.
ಪರಂಪರೆಯ ದೇವೇಂದ್ರನ ಪಾತ್ರದಲ್ಲಿ ಎತ್ತಿದ ಕೈ ಆಗಿರುವ ಕುಂಞ ಕುಲಾಲ್ ಅವರನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಗೆನಾಡು ಶ್ರೀ ಸುಬ್ರಹ್ಮಣ್ಯೇಶ್ವರ ಕಲಾ ಸಂಘ ಸಮ್ಮಾನಿಸಿ, ಗೌರವಿಸಿದೆ.
ಮೃತರು ಪತ್ನಿ, ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ