ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್


Team Udayavani, Dec 4, 2021, 7:14 PM IST

yoga

ಬೆಂಗಳೂರು : ಮಾಜಿ ಶಾಸಕ ಎ ಮಂಜು ಪಕ್ಷದಿಂದ ದೂರ ಸರಿದ ಹಿನ್ನೆಲೆಯಲ್ಲಿ, ಅವರ ಎದುರಾಳಿಯಾಗಿದ್ದ ಯೋಗ ರಮೇಶ್ ಅವರನ್ನು ಬಿಜೆಪಿ ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಎ ಮಂಜು ಬಿಜೆಪಿ ಸೇರಿದ್ದಾಗ, ಅಸಮಧಾನಗೊಂಡು ಯೋಗ ರಮೇಶ್ ಕಾಂಗ್ರೆಸ್ ಸೇರಿದ್ದರು.

ಯೋಗಾ ರಮೇಶ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕಾಂಗ್ರೆಸ್ ಗೆ ಸೇರಿ ತಪ್ಪು ಮಾಡಿದೆ

ಹಾಸನದಲ್ಲಿ ಜೆಡಿಎಸ್ ಸಂಘಟನೆ ಮೀರಿ ಪಕ್ಷ ಬೆಳೆಸುವ ಕೆಲಸ ಮಾಡಿದ್ದೆವು. ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಸ್ಪರ್ಧೆಗೆ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿತ್ತು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಜೊತೆ ಸಮಬಲ ಹೋರಾಟ ಮಾಡಿದ್ದೆವು. ಎಂಪಿ ಚುನಾವಣೆ ವೇಳೆ ಎ ಮಂಜು ಬಿಜೆಪಿ ಗೆ ಬಂದರು, ಅವಾಗ ನಾನು ಕಾಂಗ್ರೆಸ್ ಗೆ ಸೇರಿ ತಪ್ಪು ಮಾಡಿದೆ ಅನ್ನಿಸಿತ್ತು ಎಂದು ಯೋಗ ರಮೇಶ್ ಹೇಳಿದರು.

ಅವತ್ತು ನಾನು ಪಕ್ಷದಲ್ಲಿ ಉಳಿದಿದ್ದರೆ , ನೂರಕ್ಕೆ ನೂರು ಎಂಪಿ ಸ್ಥಾನ ಗೆಲ್ಲಬಹುದಿತ್ತು, ಇಷ್ಟು ದಿನ ಯಾವುದೇ ರಾಜೀ ಮಾಡಿಕೊಳ್ಳದೇ, ಕಾಂಗ್ರೆಸ್, ಜೆಡಿಎಸ್ ಎದುರಿಸಿದ್ದೇವೆ. ಕಾಂಗ್ರೆಸ್ ಸೇರಿದ್ದು ನನ್ನ ಜೀವನದ ಕಹಿ ಘಟನೆ,ನಂತರ ನನಗೆ ಅರಿವು ಆಗಿ ಮತ್ತೆ ಬಿಜೆಪಿ ಸೇರುವ ನಿರ್ಧಾರ ಮಾಡಿದೆ ಎಂದರು.

ಎಲ್ಲರ ಸಹಕಾರದಿಂದ ಪಕ್ಷ ಸೇರಿದ್ದೇನೆ, ಮುಂದೆ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ.ಮುಂದೆ ಎಂಎಲ್ಸಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗು ವಿಧಾನಸಭೆ ಚುನಾವಣೆ ಬರುತ್ತದೆ, ಹೀಗಾಗಿ ಅಧ್ಯಕ್ಷರು ಸೇರಿದಂತೆ ಎಲ್ಲರ ಮಾರ್ಗದರ್ಶನದಲ್ಲಿ ಪಕ್ಷದಲ್ಲಿ ಕೆಲಸ ಮಾಡುತ್ತೇನೆ, ಪಕ್ಷ ವಹಿಸಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ, ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.